spot_img
spot_img

ಹರ್ಷ ಕೊಲೆ ಖಂಡಿಸಿ ೨೩ರಂದು ಹುಮನಾಬಾದ ಬಂದ್

Must Read

- Advertisement -

ಬೀದರ – ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿ 23ರಂದು ಹುಮನಾಬಾದ ಬಂದ್ ಬೃಹತ್ ಪ್ರತಿಭಟನೆ ನಡೆಸಲಾಗುವುದು ಇದಕ್ಕೆ ಎಲ್ಲರೂ ಬೆಂಬಲ ಕೊಡಬೇಕು ಎಂದು ಹಿಂದುಪರ ಸಂಘಟನೆ ಕಾರ್ಯಕರ್ತ ಲಕ್ಷ್ಮಿಕಾಂತ ಹಿಂದೊಡ್ಡಿ ಮನವಿ ಮಾಡಿಕೊಂಡಿದ್ದಾರೆ.

ಪಟ್ಟಣದ ಬಸವೇಶ್ವರ ವೃತ್ತದ ಬಳಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ವತಿಯಿಂದ ಸೋಮವಾರ ರಾತ್ರಿ ನಡೆಸಲಾದ ಶ್ರದ್ದಾಂಜಲಿ ಸಭೆಯ ನಂತರ ಅವರು ಮಾತನಾಡಿದರು.

ಶಿವಮೊಗ್ಗದಲ್ಲಿ ಬಜರಂಗದಳ ಪ್ರಮುಖ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ವಾರ ಮುಸ್ಲಿಮ್ ಮತಾಂಧರು ಕೊಲೆ ಮಾಡಿದ್ದರು. ಇದರ ಪ್ರತಿಭಟನಾರ್ಥವಾಗಿ ಹುಮನಾಬಾದ ಹಿಂದೂಪರ ಸಂಘಟನೆ ರಾಜ್ಯದ ಪ್ರಮುಖರ ನಾಯಕರು ನೀಡಿರುವ ಆದೇಶದ ಮೇರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದರು.

- Advertisement -

ಗುರುಸ್ವಾಮಿ, ವಿನೋದ ಜಾಜಿ, ಭದ್ರೇಶ ಜವಳಗಿ, ನವಿಲ್, ಮಧುರ ಭಂಡಾರಿ, ಮಹಾಂತೇಶ ಪೂಜಾರಿ, ಜ್ಯೋತಿಬಾ ಸಾಠೆ, ಮಹಾದೇವ ಗೌಳಿ, ಗೋಪಾಲಕೃಷ್ಣ ಮೊಹಳೆ, ಮನೋಜ ಓಂಕಾರೆ, ಶೈಲೇಂದ್ರ ಚವಾಣ ಮತ್ತಿತರರು ಇದ್ದರು.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group