spot_img
spot_img

220 ಕೆವಿ ಸ್ಟೇಷನ್ ಉದ್ಘಾಟನೆ ಮುಂದಕ್ಕೆ

Must Read

- Advertisement -

ಸಿಂದಗಿ: ಆ.3 ರಂದು ನಡೆಯಬೇಕಿದ್ದ ಸಿಂದಗಿ ತಾಲೂಕಿನ ಆಹೇರಿ ಗ್ರಾಮದಲ್ಲಿರುವ 220 ಕೆ ವಿ ಸ್ಟೇಷನ್ ವಿದ್ಯುತ್ ಪ್ರಸರಣದ ಉದ್ಘಾಟನಾ ಕಾರ್ಯಕ್ರಮವು ಕಾರಣಾಂತರಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಳೆ ಅವಾಂತರದಿಂದ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತಮುತ್ತಲಿನ ಗುಡ್ಡ ಕುಸಿದ ಅಪಾರ ಹಾನಿಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ವಿ. ಸುನಿಲ್‍ಕುಮಾರ್ ರವರು ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡುವುದು  ಅನಿವಾರ್ಯವಾಗಿದ್ದು.

ಆದ ಕಾರಣ ಮುಂದಿನ ದಿನಾಂಕವನ್ನು ಅತೀ ಶೀಘ್ರವಾಗಿ ತಿಳಿಸಲಾಗುವುದು ದಯವಿಟ್ಟು ಕಾರ್ಯಕರ್ತರು ರೈತ ಬಂಧುಗಳು ಸಹಕರಿಸಬೇಕು ಎಂದು ಶಾಸಕ ರಮೇಶ ಭೂಸನೂರ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

- Advertisement -
- Advertisement -

Latest News

ಎಸ್ ಎಸ್. ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗೆ ಸತ್ಕಾರ

ಮುಧೋಳ:  ನಗರ ಶಾಮೇಲ್ಸ್ ಪ್ರೌಢ ಶಾಲೆಯ  ಸಹನಾ ಶ್ರೀಶೈಲ್ ಚಿಕಲಕ್ಕಿ ವಿದ್ಯಾರ್ಥಿ ಕಳೆದ ಮಾರ್ಚ-ಏಪ್ರಿಲ್ ತಿಂಗಳಲ್ಲಿ ಜರುಗಿದ ಎಸ್.ಎಸ್. ಎಲ್. ಸಿ ಪರೀಕ್ಷೆಯ ಮರು ಮೌಲ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group