ಶ್ರೀ ಬಸವೇಶ್ವರ ವೃತ್ತ ಉದ್ಘಾಟನೆ

Must Read

ಮೂಡಲಗಿ ಪಟ್ಟಣದ ತಹಶೀಲ್ದಾರ್ ಕಛೇರಿ ಹತ್ತಿರ ನೂತನವಾಗಿ ವಿಶ್ವಗುರು ಬಸವೇಶ್ವರ ವೃತ್ತವನ್ನು ಶ್ರೀ ಬಸವ ಸೇವಾ ಯುವಕ ಸಂಘದವರಿಂದ ಉದ್ಘಾಟಿಸಲಾಯಿತು.

ಈ ಸಮಯದಲ್ಲಿ ಪುರಸಭೆ ಮಾಜಿ ಉಪಾಧ್ಯಕ್ಷ ರವೀಂದ್ರ ಸೋನವಾಲ್ಕರ, ಶಿವಲಿಂಗ ಕುಂದರಗಿ , ಶ್ರೀ ಬಸವ ಸೇವಾ ಯುವಕ ಸಂಘದ ಅಧ್ಯಕ್ಷ ಕಲ್ಮೇಶ ಗೋಕಾಕ, ಉಪಾಧ್ಯಕ್ಷ ಪ್ರವೀಣ ಕುರುಬಗಟ್ಟಿ ಕಾಯ೯ದಶಿ೯ ಉಮೇಶ ಶೆಕ್ಕಿ, ಮಲ್ಲು ಕುರುಬಗಟ್ಟಿ, ಎಮ್. ಆರ್.ಬಳಿಗಾರ,ಶಿವಲಿಂಗ ಕುಂದರಗಿ,ಈರಪ್ಪ ಬಡಿಗೇರ,.ಚೇತನ ಹೊಸಕೋಟಿ, ಹಾಗೂ ಅನೇಕರು ಹಾಜರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group