spot_img
spot_img

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ : ಕಠಿಣ ಕ್ರಮಕ್ಕೆ ಆಗ್ರಹ

Must Read

spot_img
- Advertisement -

ಬೀದರ – ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ ಭಾವಚಿತ್ರಕ್ಕೆ ಯಾರೋ ಕಿಡಿಗಳು ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಪ್ರಸಂಗದಿಂದಾಗಿ ಕೆಲಹೊತ್ತು ಉಧ್ವಿಘ್ನ ಪರಿಸ್ಥಿತಿ ಎದುರಾಗಿತ್ತು.

ಬೀದರ ತಾಲೂಕಿನ ವಿಳಾಸಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ತಕ್ಷಣವೇ ಜಿಲ್ಲಾ ಎಸ್ ಪಿ ಪ್ರದೀಪ ಗುಂಟಿಯವರು ಸ್ಥಳಕ್ಕೆ ಭೇಟಿ ನೀಡಿ ಹಾರ ತೆರವುಗೊಳಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ತಡರಾತ್ರಿ ಯಾರೂ ದುಷ್ಕರ್ಮಿಗಳು ಈ ದುಷ್ಕೃತ್ಯ ಕೈಗೊಂಡಿದ್ದು ಸ್ಥಳಕ್ಕೆ ಜನವಾಡ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದರು. ಈ ಘಟನೆಯಿಂದ ಗ್ರಾಮದ ದಲಿತ ಪರ ಸಂಘಟನೆಗಳು ಆಕ್ರೋಶಗೊಂಡಿದ್ದು ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿದರು.

- Advertisement -

ವರದಿ : ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಸಾಲದ ಸುಳಿಗೆ ಸಿಲುಕಿ ರೈತ ಆತ್ಮಹತ್ಯೆ

ಸಿಂದಗಿ: ಸಾಲದ ಸುಳಿಗೆ ಸಿಲುಕಿದ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮನ್ನಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದುಂಡಪ್ಪ ಸಿದ್ರಾಮಪ್ಪ ಮನಗೂಳಿ(೩೫) ಮೃತ ದುರ್ದೈವಿ ರೈತನಾಗಿದ್ದಾನೆ....
- Advertisement -

More Articles Like This

- Advertisement -
close
error: Content is protected !!
Join WhatsApp Group