ಮಂಡ್ಯ ವಿಶ್ವವಿದ್ಯಾಲಯ ಮಟ್ಟದ ಅಂತರ ಬಿ. ಎಡ್. ಕಾಲೇಜು ಚರ್ಚಾ ಸ್ಪರ್ಧೆ

Must Read
   ಜಿಲ್ಲಾ ಸರ್ವೋದಯ ಮಂಡಲ ಮತ್ತು ಶಂಕರ ಗೌಡ ಶಿಕ್ಷಣ ಮಹಾ ವಿದ್ಯಾಲಯದ ಆಶ್ರಯದಲ್ಲಿ  ‘ಗಾಂಧಿ ಅವರ ಅಹಿಂಸಾ ನೀತಿ ಯಿಂದ ಸ್ವಾತಂತ್ರ್ಯ ಬಂದಿತು’ ಅನ್ನುವ ವಿಷಯದ ಬಗ್ಗೆ ನಡೆದ ಚರ್ಚಾ ಸ್ಪರ್ಧೆಯಲ್ಲಿ ಜಿಲ್ಲೆಯ ಹತ್ತು ಶಿಕ್ಷಣ ಮಹಾ ವಿದ್ಯಾಲಯಗಳು ಭಾಗವಹಿಸಿದ್ದವು.
    ಎ. ಇ. ಟಿ. ಬಿ. ಶಿಕ್ಷಣ ಕಾಲೇಜು,ವಿಜಯಾ ಶಿಕ್ಷಣ ಮಹಾವಿದ್ಯಾಲಯ, ಮಂಡ್ಯ ಬಿ. ಇಡಿ. ಕಾಲೇಜು ಮತ್ತು ಲಿಂಗಯ್ಯ ಶಿಕ್ಷಣ ಮಹಾವಿದ್ಯಾಲಯ ಕ್ರಮವಾಗಿ ಮೊದಲ ನಾಲ್ಕು ಪ್ರಶಸ್ತಿಗಳಿಗೆ ಭಾಜನರಾದರು.
ಕಾರ್ಯಕ್ರಮದಲ್ಲಿ ಎಂ. ಬಿ. ಬೋರೇಗೌಡ, ಪ್ರೊ.ಕೆ. ಬಿ. ನಾಗಾನಂದ, ಪ್ರಾಂಶುಪಾಲ ಡಾ.ಸುವರ್ಣ ವಿ. ಡಿ. ಡಾ.ಕೆ.ಚನ್ನಕೃಷ್ಣಯ್ಯ, ಪ್ರೊ.ರಾಮಮೂರ್ತಿ, ಜೆ. ಬಿ. ಶಿವಣ್ಣ ಉಪಸ್ಥಿತರಿದ್ದರು.
Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group