spot_img
spot_img

ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

Must Read

- Advertisement -

ಬೆಳಗಾವಿ ಜಿಲ್ಲಾ ಲೇಖಕಿಯರಿಂದ ವಿವಿಧ ದತ್ತಿ ಪ್ರಶಸ್ತಿಗಾಗಿ 2021 ರಲ್ಲಿ ಪ್ರಕಟಗೊಂಡ ಕೃತಿಗಳನ್ನು ಆಹ್ವಾನಿಸಿದೆ.

ಸುಧಾ ಪಾಟೀಲ ದತ್ತಿ ಪ್ರಶಸ್ತಿಗೆ ಕವನ ಸಂಕಲನ, ಜ್ಯೋತಿ ಬದಾಮಿ ದತ್ತಿ ಪ್ರಶಸ್ತಿಗಾಗಿ ಯಾವುದೇ ಗದ್ಯ ಪ್ರಕಾರದ ಸಂಕಲನ, ಪ್ರಭಾ ಪಾಟೀಲ ಹಾಗೂ ಇಂದಿರಾ ಮೋಟೆಬೆನ್ನೂರ ದತ್ತಿ ಪ್ರಶಸ್ತಿಗಾಗಿ ಕಥಾ ಸಂಕಲನ, ವಿದ್ಯಾ ಹುಂಡೇಕರ ದತ್ತಿ ಪ್ರಶಸ್ತಿಗಾಗಿ ಮಹಿಳಾ ಅಥವಾ ಮಕ್ಕಳ ಸಂಕಲನ ಆಹ್ವಾನಿಸಲಾಗಿದೆ.

ತಲಾ 3 ಕೃತಿಗಳನ್ನು 10 – 02 – 2022 ರ ವರೆಗೆ ಡಾ ಹೇಮಾವತಿ ಸೊನೊಳ್ಳಿ, ಅಧ್ಯಕ್ಷರು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ, ರಾಮತೀರ್ಥ ನಗರ, ಗಣೇಶ ಸರ್ಕಲ್ 590016 ಇಲ್ಲಿಗೆ ಕಳುಹಿಸಿ ಕೊಡಬೇಕು.

- Advertisement -

ಹೆಚ್ಚಿನ ಮಾಹಿತಿಗಾಗಿ 9008208983 ಗೆ ಸಂಪರ್ಕಿಸಲು ಕೋರಲಾಗಿದೆ.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group