ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

Must Read

ಮೂಡಲಗಿ – ದಿ. ೧೮ ರಂದು ತಾಲೂಕಿನ ಶಿವಾಪೂರ ಗ್ರಾಮದಲ್ಲಿ ನಡೆಯಲಿರುವ ಮೂಡಲಗಿ ತಾಲ್ಲೂಕು ೨ ನೆಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ರೇ.ಭಾಸ್ಕರ ಸಣ್ಣಕ್ಕಿಯವರಿಗೆ ತಾಲೂಕಾ ಕಸಾಪ ವತಿಯಿಂದ ಆಹ್ವಾನ ನೀಡಲಾಯಿತು.

ತಾಲೂಕಾ ಕಸಾಪ ಅಧ್ಯಕ್ಷ ಡಾ.ಸಂಜಯ ಸಿಂಧಿಹಟ್ಟಿಯವರ ಜೊತೆ ಬಿ ವಾಯ್ ಶಿವಾಪೂರ, ಎ ಎಚ್ ವಂಟಗೋಡಿ, ಬಿ ಆರ್ ತರಕಾರ, ಶಾಬು ಸಣ್ಣಕ್ಕಿ ಹಾಗೂ ರವಿ ಸಣ್ಣಕ್ಕಿ ಇದ್ದರು.

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...

More Articles Like This

error: Content is protected !!
Join WhatsApp Group