ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

Must Read

ಮೂಡಲಗಿ – ದಿ. ೧೮ ರಂದು ತಾಲೂಕಿನ ಶಿವಾಪೂರ ಗ್ರಾಮದಲ್ಲಿ ನಡೆಯಲಿರುವ ಮೂಡಲಗಿ ತಾಲ್ಲೂಕು ೨ ನೆಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ರೇ.ಭಾಸ್ಕರ ಸಣ್ಣಕ್ಕಿಯವರಿಗೆ ತಾಲೂಕಾ ಕಸಾಪ ವತಿಯಿಂದ ಆಹ್ವಾನ ನೀಡಲಾಯಿತು.

ತಾಲೂಕಾ ಕಸಾಪ ಅಧ್ಯಕ್ಷ ಡಾ.ಸಂಜಯ ಸಿಂಧಿಹಟ್ಟಿಯವರ ಜೊತೆ ಬಿ ವಾಯ್ ಶಿವಾಪೂರ, ಎ ಎಚ್ ವಂಟಗೋಡಿ, ಬಿ ಆರ್ ತರಕಾರ, ಶಾಬು ಸಣ್ಣಕ್ಕಿ ಹಾಗೂ ರವಿ ಸಣ್ಣಕ್ಕಿ ಇದ್ದರು.

Latest News

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...

More Articles Like This

error: Content is protected !!
Join WhatsApp Group