spot_img
spot_img

ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

Must Read

- Advertisement -

ಮೂಡಲಗಿ – ದಿ. ೧೮ ರಂದು ತಾಲೂಕಿನ ಶಿವಾಪೂರ ಗ್ರಾಮದಲ್ಲಿ ನಡೆಯಲಿರುವ ಮೂಡಲಗಿ ತಾಲ್ಲೂಕು ೨ ನೆಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ರೇ.ಭಾಸ್ಕರ ಸಣ್ಣಕ್ಕಿಯವರಿಗೆ ತಾಲೂಕಾ ಕಸಾಪ ವತಿಯಿಂದ ಆಹ್ವಾನ ನೀಡಲಾಯಿತು.

ತಾಲೂಕಾ ಕಸಾಪ ಅಧ್ಯಕ್ಷ ಡಾ.ಸಂಜಯ ಸಿಂಧಿಹಟ್ಟಿಯವರ ಜೊತೆ ಬಿ ವಾಯ್ ಶಿವಾಪೂರ, ಎ ಎಚ್ ವಂಟಗೋಡಿ, ಬಿ ಆರ್ ತರಕಾರ, ಶಾಬು ಸಣ್ಣಕ್ಕಿ ಹಾಗೂ ರವಿ ಸಣ್ಣಕ್ಕಿ ಇದ್ದರು.

- Advertisement -
- Advertisement -

Latest News

ಹಾಲವಾಣ(ಹೊಂಗಾರಕ)

ಸಣ್ಣ ವಯಸ್ಸಿನಲ್ಲಿ ಕೈಗೆ ಮದರಂಗಿ ಕಟ್ಟಲು ಬಳಸುತ್ತಿದ್ದ ಎಲೆ ಹಾಲವಣ. ಇದರ ಬಳಕೆ ಒಂದೇ ಎರಡೇ. ರೈತರ ಹೊಲದಲ್ಲಿ ನೆಟ್ಟು ಎಲೆ ಬಳ್ಳಿ ಮೆಣಸಿನ ಬಳ್ಳಿ ಹಬ್ಬಿಸಲು....
- Advertisement -

More Articles Like This

- Advertisement -
close
error: Content is protected !!
Join WhatsApp Group