spot_img
spot_img

ಮೌಂಟ್ ಅಬೂ ಪರ್ವತಕ್ಕೆ ಆಹ್ವಾನ

Must Read

ಒತ್ತಡ ಮುಕ್ತ ಆಡಳಿತಕ್ಕಾಗಿ ಆಧ್ಯಾತ್ಮಿಕ ಸಬಲೀಕರಣ
ಚಾಮರಾಜನಗರ-ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಮುಖ್ಯಾಲಯ ಮೌಂಟ್ ಅಬು ರಾಜಾಸ್ಥಾನದಲ್ಲಿರುವ ಆನಂದ ಸರೋವರದ ಸಮುಚ್ಚಯಗಳಲ್ಲಿ ಸೆಪ್ಟೆಂಬರ್ 13 ರಿಂದ  16 ರವರೆಗೆ  ಒತ್ತಡ ಮುಕ್ತ ಆಡಳಿತಕ್ಕಾಗಿ ಆಧ್ಯಾತ್ಮಿಕ  ಸಬಲೀಕರಣಕ್ಕಾಗಿ ರಾಷ್ಟ್ರೀಯ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ
   ಈ ವಿಷಯವನ್ನು  ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀಜೀ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
     ಈ ಕಾರ್ಯಗಾರಕ್ಕಾಗಿ ಯಾರು ಬೇಕಾದರೂ ಭಾಗವಹಿಸಬಹುದು. ವಡೋದರದಲ್ಲಿರುವ ಏಕತಾಮೂರ್ತಿ, ಅಹಮದಾಬಾದ್, ಅಬುದರ್ಶನ ಮಾಡಿಸಲಾಗುವುದು. ಹೆಚ್ಚಿನ ವಿವರಗಳಿಗೆ  9141837082 ಇಲ್ಲವೆ 7899820430ನ್ನು ಸಂಪರ್ಕಿಸುವಂತೆ ಕೋರಲಾಗಿದೆ
- Advertisement -
- Advertisement -

Latest News

ಅಣಕವಾಡು : ಮದನಾರಿ ಸತಿ ರೇಣುಕೆ

ಮದನಾರಿ ಸತಿ ರೇಣುಕ ಮದ‌ವೇರಿದ ತುಂಬಿದ ತನು ತಂದಳು ಸತಿ ರೇಣುಕೆ ಮನೆಮುಂದಿನ ಅಂಗಳದಲಿ ಕಸಬಳಿದಳು‌ ಬಳಲಿಕೆ ಏದುಸಿರನು‌ ಬಿಡುಬಿಡುತಲಿ ನೀರನು ಚಳೆಹೊಡೆದಳು ಆಯಾಸದಿ ಬಾಗುತ್ತಲಿ ರಂಗೋಲಿಯ ಬರೆದಳು ಮಹಾಮನೆಯ ಮಹಾದೇವಿ ಮಹಾಕಾಯ ಹೊತ್ತಳು ಬೇಸರದಲಿ ಬುಸುಗುಡುತಲಿ ನಿಟ್ಟುಸಿರನು‌ ಬಿಟ್ಟಳು ಹಾದಾಡುವ ಹೊಸತಿಲಲ್ಲಿ ಬಂದಳು ಹೊಯ್ದಾಡುತ ಮನೆಬಾಗಿಲ...
- Advertisement -

More Articles Like This

- Advertisement -
close
error: Content is protected !!
Join WhatsApp Group