ಬೆಳಗಾವಿ ತಾಲೂಕಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

Must Read

ಬೆಳಗಾವಿ: ಬೆಳಗಾವಿ ತಾಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ಆಶಾ ಕಡಪಟ್ಟಿಯವರ ಮನೆಗೆ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗು ಬೆಳಗಾವಿ ಲೇಖಕಿಯರ ಸಂಘದ ಸರ್ವ ಸದಸ್ಯರು ಭೇಟಿಯಾಗಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ನೀಡಿ ಅವರನ್ನು ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕ ಘಟಕದ ಅಧ್ಯಕ್ಷರಾದ  ಸುರೇಶ ಹಂಜಿ, ಜಿಲ್ಲಾ ಕಾರ್ಯದರ್ಶಿಗಳಾದ  ಎಂ ವೈ ಮೆಣಸಿನಕಾಯಿ, ತಾಲೂಕ ಕಾರ್ಯದರ್ಶಿಗಳಾದ ಎನ್ ಬಿ ಕರವಿನಕೊಪ್ಪ,  ಶ್ರೀಮತಿ ಆಶಾ ಯಮಕನ ಮರಡಿ, ಶ್ರೀಮತಿ ರಾಜನಂದಾ ಗಾರ್ಗಿ, ಸುಧಾ ಪಾಟೀಲ, ಡಾ. ಭಾರತಿ ಮಠದ, ಶೈಲಜಾ ಬಿಂಗೆ, ಜಯಶೀಲಾ ಬ್ಯಾಕೋಡ,  ವಿನೋದ್ ಜಗಜಂಪಿ, ಅರಳಿ ಕಟ್ಟಿ ಗ್ರಾಮದ ನಾಗಪ್ಪ ಮನೆನ್ನಿ,   ಸುರೇಶ್ ಪಾರ್ವತಿ ಶ್ರೀಮತಿ ಸುನಂದ ಎಮ್ಮಿ, ರತ್ನಪ್ರಭಾ ಬೆಲ್ಲ ದ ಜ್ಯೋತಿ ಬಾದಾಮಿ, ಶ್ರೀಮತಿ ಗುರುದೇವಿ ಹುಲೆಪ್ಪನವರಮಠ, ರಾಜು ಕೊಲಕಾರ,  ರಮೇಶ್ ಮಗದುಮ್,  ಕೀರ್ತಿ ಶಿವಪೂಜಿ ಲತಾ ಚೌಗುಲೆ, ವಿದ್ಯಾ ಹುಂಡೇಕರ ಮುಂತಾದವರು ಉಪಸ್ಥಿತರಿದ್ದರು.

Latest News

ಸ್ವಾತಂತ್ರ ಹೋರಾಟಗಾರ, ಹೈ. ಕ. ವಿಮೋಚನಾ ರೂವಾರಿ ಚಂದ್ರಶೇಖರ ಪಾಟೀಲ ಮಹಾಗಾಂವ

ಚಂದ್ರಶೇಖರ ಸಂಗಶೆಟ್ಟಿ ಪಾಟೀಲ , ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರಿದ ಶಾಸಕಾಂಗ ಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ ಹೋರಾಟಗಾರ ಮತ್ತು ರಾಜಕಾರಣಿ. ಸ್ವಾತಂತ್ರ ಹೋರಾಟಗಾರ ಹೈದ್ರಾಬಾದ...

More Articles Like This

error: Content is protected !!
Join WhatsApp Group