ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿಗೆ ಇರಾಜ ಆಯ್ಕೆ

Must Read

ಅಪ್ರಕಟಿತ ಪುಸ್ತಕ ವಿಭಾಗದಲ್ಲಿ ಇರಾಜ ವೃಷಭ ಎ.  ಇವರು ಬರೆದ “ನನಸಾಯಿತು ಕನಸು” ಕವನ ಸಂಕಲನಕ್ಕೆ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿ ಲಭಿಸಿದೆ.

ನವೆಂಬರ್ 18,19 ರಂದು ನಡೆಯುವ ಗುರುಕುಲ ಕಲಾ ಪ್ರತಿಷ್ಠಾನದ 3 ನೇ ಸಮ್ಮೇಳನದಲ್ಲಿ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿಯನ್ನು ಗುರುಕುಲ ಕಲಾ ಪ್ರತಿಷ್ಠಾನ ನೀಡಿ ಗೌರವಿಸಲಿದೆ ಎಂದು ಮೂಲಗಳು ತಿಳಿಸಿವೆ.   

ಇವರು ಮೂಲತಃ ಬೆಳಗಾವಿ ಜಿಲ್ಲೆಯ ಶೇಡಬಾಳ ಗ್ರಾಮದವರು. ಕವನ , ಕಥೆ, ಚಿತ್ರ ಕಥೆ, ಚುಟುಕು ಬರೆಯುವದು ಇವರ ಹವ್ಯಾಸ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ನಿರ್ವಹಣಾ ಅಭಿಯಂತರರು ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group