ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿಗೆ ಇರಾಜ ಆಯ್ಕೆ

Must Read

ಅಪ್ರಕಟಿತ ಪುಸ್ತಕ ವಿಭಾಗದಲ್ಲಿ ಇರಾಜ ವೃಷಭ ಎ.  ಇವರು ಬರೆದ “ನನಸಾಯಿತು ಕನಸು” ಕವನ ಸಂಕಲನಕ್ಕೆ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿ ಲಭಿಸಿದೆ.

ನವೆಂಬರ್ 18,19 ರಂದು ನಡೆಯುವ ಗುರುಕುಲ ಕಲಾ ಪ್ರತಿಷ್ಠಾನದ 3 ನೇ ಸಮ್ಮೇಳನದಲ್ಲಿ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿಯನ್ನು ಗುರುಕುಲ ಕಲಾ ಪ್ರತಿಷ್ಠಾನ ನೀಡಿ ಗೌರವಿಸಲಿದೆ ಎಂದು ಮೂಲಗಳು ತಿಳಿಸಿವೆ.   

ಇವರು ಮೂಲತಃ ಬೆಳಗಾವಿ ಜಿಲ್ಲೆಯ ಶೇಡಬಾಳ ಗ್ರಾಮದವರು. ಕವನ , ಕಥೆ, ಚಿತ್ರ ಕಥೆ, ಚುಟುಕು ಬರೆಯುವದು ಇವರ ಹವ್ಯಾಸ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ನಿರ್ವಹಣಾ ಅಭಿಯಂತರರು ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group