Homeಸುದ್ದಿಗಳುಗುರುಕುಲ ಸಾಹಿತ್ಯ ಶರಭ ಪ್ರಶಸ್ತಿಗೆ ಇರಾಜ ಆಯ್ಕೆ

ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿಗೆ ಇರಾಜ ಆಯ್ಕೆ

ಅಪ್ರಕಟಿತ ಪುಸ್ತಕ ವಿಭಾಗದಲ್ಲಿ ಇರಾಜ ವೃಷಭ ಎ.  ಇವರು ಬರೆದ “ನನಸಾಯಿತು ಕನಸು” ಕವನ ಸಂಕಲನಕ್ಕೆ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿ ಲಭಿಸಿದೆ.

ನವೆಂಬರ್ 18,19 ರಂದು ನಡೆಯುವ ಗುರುಕುಲ ಕಲಾ ಪ್ರತಿಷ್ಠಾನದ 3 ನೇ ಸಮ್ಮೇಳನದಲ್ಲಿ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿಯನ್ನು ಗುರುಕುಲ ಕಲಾ ಪ್ರತಿಷ್ಠಾನ ನೀಡಿ ಗೌರವಿಸಲಿದೆ ಎಂದು ಮೂಲಗಳು ತಿಳಿಸಿವೆ.   

ಇವರು ಮೂಲತಃ ಬೆಳಗಾವಿ ಜಿಲ್ಲೆಯ ಶೇಡಬಾಳ ಗ್ರಾಮದವರು. ಕವನ , ಕಥೆ, ಚಿತ್ರ ಕಥೆ, ಚುಟುಕು ಬರೆಯುವದು ಇವರ ಹವ್ಯಾಸ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ನಿರ್ವಹಣಾ ಅಭಿಯಂತರರು ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

RELATED ARTICLES

Most Popular

close
error: Content is protected !!
Join WhatsApp Group