spot_img
spot_img

ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿಗೆ ಇರಾಜ ಆಯ್ಕೆ

Must Read

spot_img
- Advertisement -

ಅಪ್ರಕಟಿತ ಪುಸ್ತಕ ವಿಭಾಗದಲ್ಲಿ ಇರಾಜ ವೃಷಭ ಎ.  ಇವರು ಬರೆದ “ನನಸಾಯಿತು ಕನಸು” ಕವನ ಸಂಕಲನಕ್ಕೆ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿ ಲಭಿಸಿದೆ.

ನವೆಂಬರ್ 18,19 ರಂದು ನಡೆಯುವ ಗುರುಕುಲ ಕಲಾ ಪ್ರತಿಷ್ಠಾನದ 3 ನೇ ಸಮ್ಮೇಳನದಲ್ಲಿ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿಯನ್ನು ಗುರುಕುಲ ಕಲಾ ಪ್ರತಿಷ್ಠಾನ ನೀಡಿ ಗೌರವಿಸಲಿದೆ ಎಂದು ಮೂಲಗಳು ತಿಳಿಸಿವೆ.   

ಇವರು ಮೂಲತಃ ಬೆಳಗಾವಿ ಜಿಲ್ಲೆಯ ಶೇಡಬಾಳ ಗ್ರಾಮದವರು. ಕವನ , ಕಥೆ, ಚಿತ್ರ ಕಥೆ, ಚುಟುಕು ಬರೆಯುವದು ಇವರ ಹವ್ಯಾಸ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ನಿರ್ವಹಣಾ ಅಭಿಯಂತರರು ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group