spot_img
spot_img

ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿಗೆ ಇಸ್ಮಾಯಿಲ್ ಎಮ್ ಶೇಖ್ ಆಯ್ಕೆ

Must Read

spot_img
- Advertisement -

ಸಿಂದಗಿ: ಮಾಧ್ಯಮ ಕ್ಷೇತ್ರಕ್ಕೆ ಕೊಡಮಾಡುವ ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿಗೆ ವರದಿಗಾರ ಇಸ್ಮಾಯಿಲ್ ಶೇಖ್ ಆಯ್ಕೆಯಾಗಿದ್ದಾರೆ.

22 ರಂದು ಧಾರವಾಡ ರಂಗಾಯಣ ಸಭಾ ಭವನದಲ್ಲಿ ಶುಕ್ರವಾರ ವಿಶ್ವ ದರ್ಶನ ಕನ್ನಡ ದಿನಪತ್ರಿಕೆ ಹಾಗೂ ಕರ್ನಾಟಕ ಪ್ರಜಾ ದರ್ಶನ ಮಾಸಪತ್ರಿಕೆ ಆಯೋಜನೆ ವಿಶ್ವ ದರ್ಶನ ಸಮ್ಮೇಳನದಲ್ಲಿ ತಾಲ್ಲೂಕಿನ ಗುಮ್ಮಟ ನಗರಿ ದಿನಪತ್ರಿಕೆಯ ವರದಿಗಾರ ಇಸ್ಮಾಯಿಲ್.ಎಮ್.ಶೇಖ್ ರವರು ಕರ್ನಾಟಕ ಮಾಧ್ಯಮ ರತ್ನ ರಾಜ್ಯ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ ಎಂದು  ಸಮ್ಮೇಳನದ ಸಂಚಾಲಕ ಡಾ.ಎಸ್.ಎಸ್.ಪಾಟೀಲ್ ಅವರು  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ವಿಶ್ವ ಶಾಂತಿಗೆ ಕುವೆಂಪು ಚಿಂತನೆಗಳೇ ದಾರಿದೀಪ : ಡಾ. ಭೇರ್ಯ ರಾಮಕುಮಾರ್

ಇಂದು ವಿಶ್ವವನ್ನು ಕಾಡುತ್ತಿರುವ ಹಿಂಸೆ, ಭಯೋತ್ಪಾದನೆ, ಯುದ್ಧಗಳ ನಿವಾರಣೆಗೆ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವವೊಂದೇ ಪರಿಹಾರ ಎಂದು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ...
- Advertisement -

More Articles Like This

- Advertisement -
close
error: Content is protected !!
Join WhatsApp Group