spot_img
spot_img

ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿಗೆ ಇಸ್ಮಾಯಿಲ್ ಎಮ್ ಶೇಖ್ ಆಯ್ಕೆ

Must Read

- Advertisement -

ಸಿಂದಗಿ: ಮಾಧ್ಯಮ ಕ್ಷೇತ್ರಕ್ಕೆ ಕೊಡಮಾಡುವ ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿಗೆ ವರದಿಗಾರ ಇಸ್ಮಾಯಿಲ್ ಶೇಖ್ ಆಯ್ಕೆಯಾಗಿದ್ದಾರೆ.

22 ರಂದು ಧಾರವಾಡ ರಂಗಾಯಣ ಸಭಾ ಭವನದಲ್ಲಿ ಶುಕ್ರವಾರ ವಿಶ್ವ ದರ್ಶನ ಕನ್ನಡ ದಿನಪತ್ರಿಕೆ ಹಾಗೂ ಕರ್ನಾಟಕ ಪ್ರಜಾ ದರ್ಶನ ಮಾಸಪತ್ರಿಕೆ ಆಯೋಜನೆ ವಿಶ್ವ ದರ್ಶನ ಸಮ್ಮೇಳನದಲ್ಲಿ ತಾಲ್ಲೂಕಿನ ಗುಮ್ಮಟ ನಗರಿ ದಿನಪತ್ರಿಕೆಯ ವರದಿಗಾರ ಇಸ್ಮಾಯಿಲ್.ಎಮ್.ಶೇಖ್ ರವರು ಕರ್ನಾಟಕ ಮಾಧ್ಯಮ ರತ್ನ ರಾಜ್ಯ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ ಎಂದು  ಸಮ್ಮೇಳನದ ಸಂಚಾಲಕ ಡಾ.ಎಸ್.ಎಸ್.ಪಾಟೀಲ್ ಅವರು  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group