spot_img
spot_img

ಜೈನಧರ್ಮದ ವೀಶೇಷ ದಶಲಕ್ಷಣಪರ್ವ

Must Read

- Advertisement -

ಸರ್ವಜನ ಹಿತಾಯ ಸರ್ವಜನ ಸುಖಾಯ ಎಂಬ ಧ್ಯೇಯ ವಾಕ್ಯದಲ್ಲಿ ಜೀವ ಪ್ರವರ ಮಹತ್ವವನ್ನು ಜೈನಧರ್ಮ ಸಾರುತ್ತದೆ. ಇಂತಹ ಸಂದರ್ಭದಲ್ಲಿ ಈ ಬಾದ್ರಪದ ಮಾಸದ ಪಂಚಮಿಯಿಂದ ಅನಂತ ಚತುರ್ದಶಿಯವರೆಗೆ ಜೈನಧರ್ಮವಿಶೇಷ ಆಚರಣೆ ನಡೆಯುತ್ತದೆ. ಅದು ದಶಲಕ್ಷಣ ಪರ್ವ.

ಇಂದು ಮೊದಲ ಧರ್ಮ ಉತ್ತಮ ಕ್ಷಮಾ.(ಸ್ವಯಂಬುವಾ). ಕ್ಷಮೆಯು ಎಲ್ಲ ಜೀವಿಗಳಿಗೆ ಹಿತಕಾರಿ,ಕ್ಷಮೆಯು ಪಾಪ ಪಂಕವಿದುರಿ,ಕೋಪ ತಾಪ ಹಾರಿ, ಕ್ಷಮೆ ಕೈವಲ್ಯ ನಿಧಿಗೆ ದಾರಿ.

ದಾನ ಮತ್ತು ಕಲ್ಯಾಣ ಕಾರ್ಯಗಳಿಂದ ಸ್ವರ್ಗ ಮೋಕ್ಷ ಲಬಿಸುತ್ತದೆ. ಸಂಸಾರ ಸಾಗರ ದಾಟಿಸುವಂತದು, ಸಕಲ ಜೀವಗಳಿಗೆ ಸುಖ ಕೊಡುವಂತದು, ತಪಸ್ಸನ್ನು ವ್ರದ್ದಿಪಡಿಸುವಂತದು ಈ ಕ್ಷಮೆಯು. ಇದು ಜೈನ ಧರ್ಮದ ತಿರುಳು ಆಗಿದೆ.

- Advertisement -

“”ಓಂ ಹ್ರೀಮ್ ಉತ್ತಮ ಕ್ಷಮಾ ಧರ್ಮಾಂಗಾಯ ನಮ: ಜಲ ಗಂಧಾದಿ ನಿರೂಪಾಮಿತಿ ಸ್ವಾಹಾ”।

ಆದ್ದರಿಂದ, ಜೈನರಿಗೆ ಕ್ಷಮಾಪನೆ ಕೆಳುವ ದಿನ
ನಾನು ಎಲ್ಲಾ ಜೀವಿಗಳಲ್ಲಿ ಕ್ಷಮೆಯಾಚನೆ ಮಾಡುವೆನು,
ಎಲ್ಲಾ ಜೀವಿಗಳು ನನ್ನ ಮೇಲೆ ಕ್ಷಮೆ ಮಾಡಲಿ,
ನನಗೆ ಎಲ್ಲಾ ಜೀವಿಗಳಲ್ಲಿ ಮೈತ್ರಿ ಭಾವ ಉಂಟಾಗಲಿ,
ನನಗೆ ಯಾವ ಜೀವಿಗಳ ಮೇಲು ವೈರಭಾವವಿಲ್ಲ ,
ನನಗೆ ತಿಳಿದೂ ತಿಳೆಯದೆಯೋ ನನ್ನಿಂದ ಪ್ರಮಾದವಾಗಿದ್ದರೆ ನನ್ನನ್ನು ಕ್ಷಮಿಸಿ. ಮಿಚ್ಚಾಮಿ ದುಕುಡಮ್. ಎಲ್ಲರಿಗೂ ಜೈ ಜಿನೇಂದ್ರ.

ಲೇಖಕಿ: ಲಲಿತಾ ಮ ಕ್ಯಾಸನ್ನವರ
ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ. ಹಲಗಾ,ಬೆಳಗಾವಿ.

- Advertisement -
- Advertisement -

Latest News

ಬಿಜೆಪಿ ಮಂಡಲ ನೂತನ ಪದಾಧಿಕಾರಿಗಳಿಗೆ ಸನ್ಮಾನ

ಸಿಂದಗಿ: ಪಟ್ಟಣದ ವೈಷ್ಣವಿ ಹೋಟೆಲಿನಲ್ಲಿ ಸಿದ್ದು ಗೌಡ ಪಾಟೀಲ್ ಇವರ ಪರಿವಾರ ವತಿಯಿಂದ ಬಿಜೆಪಿ ಮಂಡಲದ ನೂತನ ಪದಾಧಿಕಾರಿಗಳಿಗೆ  ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ...
- Advertisement -

More Articles Like This

- Advertisement -
close
error: Content is protected !!
Join WhatsApp Group