ಜಮೀರ್ ಖಾನ್ ಒಬ್ಬ ಹುಚ್ಚ – ರಟಗಲ್ ಶ್ರೀಗಳು

Must Read

ಬೀದರ – ಜಮೀರ ಖಾನ್ ಏನ್ ಮಾತನಾಡುತ್ತಾನೋ ಅವನಿಗೇ ತಿಳಿಯೋದಿಲ್ಲ ಆತ ಒಬ್ಬ ಹುಚ್ಚನಂತೆ ಇದ್ದಾನೆ ಅಂಥವನಿಗೆ ಸಿದ್ಧರಾಮಯ್ಯ ಬೆಂಬಲ ಕೊಡುತ್ತಿದ್ದಾರೆ ಎಂದು ರಟಗಲ್ ಶ್ರೀಗಳು ವ್ಯಂಗ್ಯ ಮಾಡಿದರು.

ಬೀದರನಲ್ಲಿ ವಕ್ಫ್ ಬೋರ್ಡ್ ವಿರುದ್ಧ ಪ್ರತಿಭಟನಾರ್ಥ ನಮ್ಮ ಭೂಮಿ ನಮ್ಮ ಹಕ್ಕು ಸಭೆಯಲ್ಲಿ ಮಾತನಾಡಿದ ಅವರು, ವಕ್ಫ್ ಬೋರ್ಡ ರದ್ದು ಮಾಡಲು ನಾವು ಹೋರಾಟ ಮಾಡುತ್ತೇವೆ. ಸಮಯ ಬಂದರೆ ನಾವು ಸ್ವಾಮಿಗಳೆಲ್ಲ ಸೇರಿ ದೆಹಲಿಗೂ ಹೋಗುತ್ತೇವೆ ಎಂದರು.

ಮುಂದಿನ ದಿನಗಳಲ್ಲಿ ಬಹುದೊಡ್ಡ ಹೋರಾಟ ನಾವು ಮಾಡಲಿದ್ದೇವೆ.  ನಮ್ಮ ಪ್ರತಿಭಟನೆಯ ಕಾಲಕ್ಕೆ ಏನಾದರೂ ಅನಾಹುತಗಳಾದರೆ ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆಗಾರನಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group