spot_img
spot_img

ಅಗಲಿದ ರತನ್ ಟಾಟಾ ; ಶಾಸಕ ಬಾಲಚಂದ್ರ ಸಂತಾಪ

Must Read

- Advertisement -

ಬೆಳಗಾವಿ- ಭಾರತಾಂಬೆಯ ಹೆಮ್ಮೆಯ ಸುಪುತ್ರ, ಪ್ರಸಿದ್ಧ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಗಲಿಕೆಗೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಟಾಟಾ ಅವರು ಅಪ್ಪಟ ರಾಷ್ಟ್ರಭಕ್ತ, ದೂರದೃಷ್ಟಿಯ ನಾಯಕ, ಭಾರತೀಯ ಕೈಗಾರಿಕೆ ಉದ್ಯಮದಲ್ಲಿ ಅಪ್ರತಿಮ ಸಾಧಕರಾಗಿದ್ದರು. ಟಾಟಾ ಅವರು ಕೇವಲ ಉದ್ಯಮಿಯಾಗಿರಲಿಲ್ಲ. ಸಮಗ್ರತೆ, ಅಚಲವಾದ ಬದ್ಧತೆ, ಭಾರತದ ಆತ್ಮವನ್ನು ಸಾಕಾರಗೊಳಿಸಿದ
ದಂತಕತೆಯಾಗಿದ್ದರು. ಸಮಾಜದ ಒಳತಿಗಾಗಿ ಶ್ರಮಿಸಿದ ಮಹಾನ್ ಚೇತನ. ಟಾಟಾ ಸಮೂಹವನ್ನು ಜಾಗತಿಕವಾಗಿ ಉದ್ಯಮವನ್ನು ಮಾಡಿರುವ ಶ್ರೇಯಸ್ಸು ಟಾಟಾ ಅವರಿಗೆ ಸಲ್ಲುತ್ತದೆ. ಟಾಟಾ ಅವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ನೀಡಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಅಣಕವಾಡು : ಮದನಾರಿ ಸತಿ ರೇಣುಕೆ

ಮದನಾರಿ ಸತಿ ರೇಣುಕ ಮದ‌ವೇರಿದ ತುಂಬಿದ ತನು ತಂದಳು ಸತಿ ರೇಣುಕೆ ಮನೆಮುಂದಿನ ಅಂಗಳದಲಿ ಕಸಬಳಿದಳು‌ ಬಳಲಿಕೆ ಏದುಸಿರನು‌ ಬಿಡುಬಿಡುತಲಿ ನೀರನು ಚಳೆಹೊಡೆದಳು ಆಯಾಸದಿ ಬಾಗುತ್ತಲಿ ರಂಗೋಲಿಯ ಬರೆದಳು ಮಹಾಮನೆಯ ಮಹಾದೇವಿ ಮಹಾಕಾಯ ಹೊತ್ತಳು ಬೇಸರದಲಿ ಬುಸುಗುಡುತಲಿ ನಿಟ್ಟುಸಿರನು‌ ಬಿಟ್ಟಳು ಹಾದಾಡುವ ಹೊಸತಿಲಲ್ಲಿ ಬಂದಳು ಹೊಯ್ದಾಡುತ ಮನೆಬಾಗಿಲ...
- Advertisement -

More Articles Like This

- Advertisement -
close
error: Content is protected !!
Join WhatsApp Group