ದಿ.ರಾವ್ ಸಾಹೇಬ ಪಾಟೀಲ ಕುಟುಂಬಕ್ಕೆ ಬಾಲಚಂದ್ರ ಜಾರಕಿಹೊಳಿ ಸಾಂತ್ವನ

Must Read

ಗೋಕಾಕ- ಕಳೆದ ಮಂಗಳವಾರದಂದು ನಿಧನರಾದ ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು, ಸಹಕಾರಿ ರಂಗದ ಹಿರಿಯ ಮುಖಂಡರೂ ಆಗಿದ್ದ ರಾವಸಾಹೇಬ್ ಪಾಟೀಲ ಅವರ ಬೋರಗಾಂವ ನಿವಾಸಕ್ಕೆ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಂದು ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಸೂಚಿಸಿದರು.

ಈ ಸಂದರ್ಭದಲ್ಲಿ ದಿವಂಗತರ ಪುತ್ರರಾದ ಉದ್ಯಮಿಗಳಾದ ಅಭಿನಂದನ್ ಪಾಟೀಲ, ಉತ್ತಮ ಪಾಟೀಲ, ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ ಅವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಕವನ : ಸಮರದ ಮಾತು

ಸಮರದ ಮಾತು ಅದೆಷ್ಟು ಇವೆ ನಿನ್ನ ಮಾತಿನ ಸಮರದ ಬಾಣಗಳು ಎದೆಯ ಗುಂಡಿಗೆಯನು ಸೀಳಿ ನಿಂತಿವೆವೀರ ಪರಾಕ್ರಮದ ಕೂಸೂ ನಾನಲ್ಲ ನಿನ್ನ ಜೊತೆ ಹೋರಾಡಿ ಜಯಿಸುವ ಶಕ್ತಿಯೂ ನನ್ನಲಿಲ್ಲ ಏಕೆಂದರೆಆ ಶಕ್ತಿ ಎಲ್ಲವನ್ನೂ ಕಿತ್ತು ಕೊಂಡ ವೀರ ಯೋಧ ಮಾತಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group