spot_img
spot_img

ಕಬಡ್ಡಿ: ಜಿಲ್ಲಾ ಮಟ್ಟಕ್ಕೆ ಆಯ್ಕೆ

Must Read

- Advertisement -

ಸಿಂದಗಿ: ದೇವರಹಿಪ್ಪರಗಿ ತಾಲೂಕಿನಲ್ಲಿ ಜರುಗಿದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ತಾಲ್ಲೂಕಾ ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ವಿಮಲಕಾಂತ ಪಾಟೀಲ, ಉಪಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ, ಪಿ.ವ್ಹಿ.ಮಹಲಿನಮಠ, ಎನ್.ಬಿ.ಪೂಜಾರಿ, ಸುನೀಲ ಪಾಟೀಲ, ಸುಭಾಸ ಹೊಸಮನಿ, ಪ್ರಸನ್ನ ಜೋಗೂರ, ಎಸ್.ಎಸ್.ತಾಳಿಕೋಟಿ, ಬಿ.ಬಿ.ಜಮಾದಾರ, ಶಿವರಾಜ ಕುಂದಗೋಳ, ಸಂಗಮೇಶ ಚಾವರ, ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ಮಂಗದಿಂ ಮಾನವನು ಜನಿಸಿಬಂದೆನ್ನುವರು ಈಗಿರುವ ಮಂಗದಿಂ ಜನಿಸನೇಕೆ ? ಮಂಗ ಮಾನಸದಿಂದ ಮನುಜ‌ ಮಾನಸವೆಂಬ ಸಿದ್ಧಾಂತ ಸರಿಯೇನೋ ! - ಎಮ್ಮೆತಮ್ಮ ಶಬ್ಧಾರ್ಥ ಮಂಗ = ಕೋತಿ. ಮಾನಸ = ಮನ. ಮನುಜ...
- Advertisement -

More Articles Like This

- Advertisement -
close
error: Content is protected !!
Join WhatsApp Group