ಮೂಡಲಗಿ: ಉತ್ತರ ಕರ್ನಾಟಕ ಭಾಗದ ಮಹತ್ವಾಂಕ್ಷೆಯ ಮಹದಾಯಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮತ್ತು ಅರಣ್ಯ ವಿಭಾಗದಿಂದ ಅನುಮತಿ ಬಾಕಿ ಇದ್ದು, ಯೋಜನೆಯ ಪ್ರಾರಂಭಕ್ಕೆ ಆದಷ್ಟು ಬೇಗ ಅನುಮತಿ ನೀಡಿ, ಕುಡಿಯುವ ನೀರಿನ ಯೋಜನೆಗೆ ಮಂಜೂರಾತಿ ಒದಗಿಸಿಕೊಡಬೇಕೆಂದು ನವದೆಹಲಿಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದ್ರ ಯಾದವ್ ಹಾಗೂ ಕೇಂದ್ರ ಜಲ ಸಂಪನ್ಮೂಲ ಇಲಾಖೆ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಮನವಿ ಮಾಡಿದರು.
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

