ಮಹದಾಯಿ ಯೋಜನೆಗೆ ಶೀಘ್ರ ಅನುಮತಿಗೆ ಕಡಾಡಿ ಮನವಿ

Must Read

ಮೂಡಲಗಿ: ಉತ್ತರ ಕರ್ನಾಟಕ ಭಾಗದ ಮಹತ್ವಾಂಕ್ಷೆಯ ಮಹದಾಯಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮತ್ತು ಅರಣ್ಯ ವಿಭಾಗದಿಂದ ಅನುಮತಿ ಬಾಕಿ ಇದ್ದು, ಯೋಜನೆಯ ಪ್ರಾರಂಭಕ್ಕೆ ಆದಷ್ಟು ಬೇಗ ಅನುಮತಿ ನೀಡಿ, ಕುಡಿಯುವ ನೀರಿನ ಯೋಜನೆಗೆ ಮಂಜೂರಾತಿ ಒದಗಿಸಿಕೊಡಬೇಕೆಂದು ನವದೆಹಲಿಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದ್ರ  ಯಾದವ್ ಹಾಗೂ ಕೇಂದ್ರ  ಜಲ ಸಂಪನ್ಮೂಲ ಇಲಾಖೆ ಸಚಿವ ಗಜೇಂದ್ರಸಿಂಗ್​ ಶೇಖಾವತ್ ಅವರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಮನವಿ ಮಾಡಿದರು.

Latest News

ಎಲ್ಲಾ ಜಿಲ್ಲೆಗಳ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ  

ಮೂಡಲಗಿ:-ತಾಲೂಕಿನ ಹಳ್ಳೂರ ಗ್ರಾಮದಲ್ಲಿ ರಾಜ್ಯದ ೩೧ ಜಿಲ್ಲೆಯ "ಯುವ ಸಾಧಕರಿಗೆ ಪ್ರಶಸ್ತಿ" ಪ್ರದಾನ ಸಮಾರಂಭ ಕಾರ್ಯಕ್ರಮ ದಿ. 26 ಹಾಗೂ 27 ರಂದು ಜರುಗುವುದು.ಕರ್ನಾಟಕ ರಾಜ್ಯ...

More Articles Like This

error: Content is protected !!
Join WhatsApp Group