spot_img
spot_img

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

Must Read

- Advertisement -

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ “ಕಲಾಸೃಷ್ಟಿ” ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ ನಿರ್ದೇಶಕ ಪರಸು ಹಾದಿಮನಿಯವರು ಉದ್ಘಾಟಿಸಿದರು.

ಇದರ ಮಾಲಿಕರಾದ ಮಳಿಯಪ್ಪ ದಾಸರವರು ಹುಟ್ಟು ವಿಶೇಷ ಕಲಾವಿದರಾಗಿದ್ದು, ಹಲವಾರು ಕಥೆ, ಸಾಹಿತ್ಯದಲ್ಲಿ ಮತ್ತು ಹಾಡುಗಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಜೀವನದಲ್ಲಿ ಸಾಕಷ್ಟು ನೋವು, ಅವಮಾನ, ಸಂಕಷ್ಟಗಳನ್ನು ಅನುಭವಿಸಿ, ಕೆಲವೊಮ್ಮೆ ತಮ್ಮ ಇಷ್ಟಾರ್ಥಗಳನ್ನು ತ್ಯಾಗ ಮಾಡಿ, ಸಾಧಿಸುವ ನಿಟ್ಟಿನಲ್ಲಿ ಇಂದು ತಮ್ಮ ಕನಸಾದ “ಕಲಾಸೃಷ್ಟಿ” ಆರ್ಟ್ ವರ್ಕ್ ನ್ನು ಪ್ರಾರಂಭ ಮಾಡಿದರು.

- Advertisement -
- Advertisement -

Latest News

ಬಿಜೆಪಿ ಮಂಡಲ ನೂತನ ಪದಾಧಿಕಾರಿಗಳಿಗೆ ಸನ್ಮಾನ

ಸಿಂದಗಿ: ಪಟ್ಟಣದ ವೈಷ್ಣವಿ ಹೋಟೆಲಿನಲ್ಲಿ ಸಿದ್ದು ಗೌಡ ಪಾಟೀಲ್ ಇವರ ಪರಿವಾರ ವತಿಯಿಂದ ಬಿಜೆಪಿ ಮಂಡಲದ ನೂತನ ಪದಾಧಿಕಾರಿಗಳಿಗೆ  ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ...
- Advertisement -

More Articles Like This

- Advertisement -
close
error: Content is protected !!
Join WhatsApp Group