spot_img
spot_img

ಹಾಯ್ಕುಗಳು

Must Read

- Advertisement -

ಹಾಯ್ಕುಗಳು

ಸ್ವಾತಂತ್ರ್ಯಕ್ಕಾಗಿ
ಪಟ್ಟ ಕಷ್ಟ ಅಷ್ಟಿಷ್ಟೇ
ಜ್ಞಾಪಿಸಿಕೊಳ್ಳಿ..

ದೇಶಕ್ಕೆ ಪ್ರಾಣ
ನೀಡಿ ಮರೆಯಾದರೂ
ಅಮರರಾದ್ರು..

ತರೆಮರೆಯ
ಮಾಣಿಕ್ಯಗಳದೆಷ್ಟೋ
ಲೆಕ್ಕವೇ ಇಲ್ಲ..

- Advertisement -

ನಿಸ್ವಾರ್ಥ ಸೇವೆ
ಆದರ್ಶಜೀವಿಗಳು
ಭಾರತೀಯರು..

ಅವರಲ್ಲಿಲ್ಲ
ಪ್ರಚಾರದ ಬಯಕೆ
ಢಂಬಾಚಾರಿಕೆ..

ಒಂದೇ ಆಶಯ
ಸ್ವಾತಂತ್ರ್ಯದ ದೀವಿಗೆ
ಹಚ್ಚಲೇ ಬೇಕು..

- Advertisement -

ಸ್ವಾತಂತ್ರ್ಯವನ್ನು
ಪಡೆದೇ ತೀರಿದರು
ವೀರ ಪುತ್ರರು..

ದೇಶಕೆ ಇಂದು
ವಜ್ರ ಮಹೋತ್ಸವದ
ಸಡಗರವು…


ಶ್ರೀಮತಿ ಜ್ಯೋತಿ ಕೋಟಗಿ.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group