ಕಿತ್ತೂರಿಗೆ ಬಂದ ಕನ್ನಡ ಜ್ಯೋತಿ

Must Read

ಬೆಳಗಾವಿ: ಜನವರಿ ತಿಂಗಳು ಆರು ಏಳು ಎಂಟ ರಂದು ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥವು ಬೆಳಗಾವಿ ಜಿಲ್ಲೆಯ ಕಿತ್ತೂರು ನಾಡಿಗೆ ಇಂದು ಮುಂಜಾನೆ 11ಗಂಟೆಗೆ ಆಗಮಿಸಿತು.

ಕನ್ನಡ ರಥವನ್ನ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಮಂಗಲಾ ಮೆಟಗುಡ್, ಜಿಲ್ಲಾ ಕಾರ್ಯದರ್ಶಿ ಕಾರ್ಯದರ್ಶಿಗಳಾದ ಮೆಣಸಿನಕಾಯಿ, ಮಾಜಿ ಅಧ್ಯಕ್ಷರಾದ ಮೋಹನ್ ಪಾಟೀಲ್, ತಾಲೂಕ ಅಧ್ಯಕ್ಷರಾದ ಎಸ್ ಬಿ ದಳವಾಯಿ, ತಹಶೀಲ್ದಾರ್ ಕಚೇರಿಯ ನೇಸರ್ಗಿ ಮತ್ತು ಸಿಬ್ಬಂದಿ ಬಳಗ, ಪಟ್ಟಣ ಪಂಚಾಯತಿ ಅಧಿಕಾರಿಗಳಾದ  ಮಠದ ಮತ್ತು ಸಿಬ್ಬಂದಿ ಬಳಗ, ಪಟ್ಟಣ ಪಂಚಾಯತಿಯ ಸದಸ್ಯರು ಬರಮಾಡಿಕೊಂಡರು. ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಲಿಂಗರಾಜ್ ಅಂಗಡಿ,ಎಲ್ಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ವಿದ್ಯಾರ್ಥಿಗಳು, ಪ್ರಾಂಶುಪಾಲರುಗಳು, ಕಿತ್ತೂರು ಕಸಾಪ ಪದಾಧಿಕಾರಿಗಳು, ಕ್ಯೂರೇಟರ್ ರಾಘವೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್ ಟಿ ಬಳಿಗಾರ, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ  ಶಕ್ತಿ ಸಂಘದ ಸದಸ್ಯರು  , ಪೊಲೀಸ್ ಅಧಿಕಾರಿ ಬಳಗ ಮತ್ತು ಸಿಬ್ಬಂದಿ, ಕಿತ್ತೂರು ನಾಡಿನ ಅಪಾರ ಜನತೆ  ಉಪಸ್ಥಿತರಿದ್ದರು.

Latest News

ಸ್ವಾತಂತ್ರ ಹೋರಾಟಗಾರ, ಹೈ. ಕ. ವಿಮೋಚನಾ ರೂವಾರಿ ಚಂದ್ರಶೇಖರ ಪಾಟೀಲ ಮಹಾಗಾಂವ

ಚಂದ್ರಶೇಖರ ಸಂಗಶೆಟ್ಟಿ ಪಾಟೀಲ , ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರಿದ ಶಾಸಕಾಂಗ ಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ ಹೋರಾಟಗಾರ ಮತ್ತು ರಾಜಕಾರಣಿ. ಸ್ವಾತಂತ್ರ ಹೋರಾಟಗಾರ ಹೈದ್ರಾಬಾದ...

More Articles Like This

error: Content is protected !!
Join WhatsApp Group