spot_img
spot_img

ಕವನ: ಸೈರಿಸು ಮನವೇ

Must Read

spot_img

ಸೈರಿಸು ಮನವೇ

- Advertisement -

ಸೈರಿಸು ಮನವೇ ಸೈರಿಸು
ಜೀವನದ ಜೋಕಾಲಿ
ಜೀಕು ನೀ ಸುವ್ವಿ ಸುವ್ವಾಲಿ ಇರಲಿ ಮೊದಲು ನಿಧಾನ
ಸಿಗುವುದು ನಿನಗೆ ಸಮಾಧಾನ
ಅವಸರವೇಕೆ ಮನವೇ
ತಡೆದುಕೊಂಡಷ್ಟು ಇದೆ ಸುಖಕರ
ತಣ್ಣನೆಯ ಗಾಳಿ ಹಿತಕರ
ನೀ ಜೊತೆಗಿದ್ದರೆ ಎಲ್ಲಿಯ ಭಯ
ಇರಲಿ ನಮ್ಮ ಮೇಲೆ ದೇವರ ಅಭಯ
ಜೊತೆಯಲ್ಲಿಯೇ ಗಗನಕ್ಕೆರುವಾ ಬಾ ಬಾರ
ಅಲ್ಲಿದೆ ನೋಡು ಒಲವಿನ ಚಿತ್ತಾರ
ಶುಭ್ರ ಬಿಳಿ ಮೋಡಗಳ ನೀಲಾಕಾಶ
ಮತ್ತೆ ಮತ್ತೆ ಸಿಗದು ಈ ಅವಕಾಶ
ಸೈರಿಸು ಮನವೇ ಸೈರಿಸು


ಮುಕ್ತಾ. ಎಸ್. ಪಶುಪತಿ
ಮುನವಳ್ಳಿ 591117.
ಸವದತ್ತಿ ತಾಲೂಕು. ಬೆಳಗಾವಿ ಜಿಲ್ಲೆ

- Advertisement -
- Advertisement -

Latest News

ರಾಜ್ಯದ ರಸ್ತೆ ಕಾಮಗಾರಿಗಳು ಸೆ.2024 ರೊಳಗೆ ಪೂರ್ಣ ; ಮೇಲ್ಮನೆಗೆ ಗಡಕರಿ ಉತ್ತರ

ಮೂಡಲಗಿ: ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ 663 ಕೋಟಿ ರೂ.ಗಳ ವೆಚ್ಚದಲ್ಲಿ ಸುಮಾರು 241 ಕಿ.ಮೀ ಉದ್ದದ 36 ರಾಜ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group