ಕನ್ನಡ ರಕ್ಷಣಾ ವೇದಿಕೆ, ಕನ್ನಡ ಸೇನೆ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡ ರತ್ನ ಪ್ರಶಸ್ತಿ ಪ್ರದಾನ

Must Read

ಮೈಸೂರಿನ ಸುಬ್ಬರಾಯನಕೆರೆ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆಯ ಮೈಸೂರು ಜಿಲ್ಲಾಧ್ಯಕ್ಷರಾದ ಆರ್.ಶ್ರೀನಿವಾಸ್, ಸಮಾಜ ಸೇವಕ ಆರ್.ಪ್ರಕಾಶ್, ಭಾರತ ಭೀಮ್ ಸೇನೆಯ ದಿನೇಶ್ ಆರ್., ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಅರುಣ್ ಕುಮಾರ್, ಕರ್ನಾಟಕ ರತ್ನ ಪ್ರಶಸ್ತಿ ವಿಜೇತರಾದ ಶ್ರೀಮತಿ ಹೇಮಾವತಿ ಉಮೇಶ್, ದೂರ, ಶ್ರೀಮತಿ ಶೋಭಾ, ಶ್ರೀಮತಿ ಕುಮಾರಿ, ಶ್ರೀಮತಿ ಮಂಜುಳಾ ಹಾಗೂ ಇತರರನ್ನು ಸನ್ಮಾನಿಸಲಾಯಿತು.

Latest News

ವಿಶ್ಲೇಷಣೆ : ಚಿಂತನೆಗೆ ದಾರಿ ತೋರಿಸುವ ಪ್ರಯತ್ನಗಳು

ಕವಿ ಎನ್.ಶರಣಪ್ಪ ಮೆಟ್ರಿ ಯವರು ವಿರಚಿತ ಮೂರು ಕೃತಿಗಳ ಬಗ್ಗೆ ಹೇಳುವುದಾದರೆ ಇದು ಕಾವ್ಯ, ಚಿಂತನೆ, ಮತ್ತು ಜ್ಞಾನ ಪರಂಪರೆಯ ಮೂರು ಕೃತಿಗಳು — “ಮಧುರ...

More Articles Like This

error: Content is protected !!
Join WhatsApp Group