ಲೇಖಕಿ, ಸಮಾಜಸೇವಕಿ ಡಾ. ಸೌಜನ್ಯ ಶರತ್ ಅವರಿಗೆ ಕರುನಾಡ ಪದ್ಮ ಪ್ರಶಸ್ತಿ

Must Read

ಬೆಂಗಳೂರಿನ ಲೇಖಕಿ, ಜಾಗೃತಿ ಚಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಹಾಗೂ ಸಾನೋವಿಸ್ ಲೈಫ್ ಸೈನ್ಸ್ ಸಂಸ್ಥೆಯ ಆಡಳಿತ ನಿರ್ದೇಶಕಿ ಡಾ. ಸೌಜನ್ಯ ಶರತ್ ಅವರ ಸೇವೆಯನ್ನು ಪರಿಗಣಿಸಿ ಅವರಿಗೆ ಚೈತನ್ಯ ಇಂಟರ್ ನ್ಯಾಷನಲ್ ಫೌಂಡೇಶನ್ ನಡೆಸಿದ ರಾಜ್ಯ ಮಟ್ಟದ ಸಾಂಸ್ಕೃತಿಕ ಸಮಾವೇಶದಲ್ಲಿ ಕರುನಾಡ ಪದ್ಮ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮೈಸೂರಿನ ಹಿರಿಯ ಸಾಹಿತಿ ಡಾ. ಭೇರ್ಯ ರಾಮಕುಮಾರ್, ಹಿರಿಯ ಸಮಾಜಸೇವಕ ನೀಲಕಂಠ ಆಡಿಗ, ಆಧ್ಯಾತ್ಮಿಕ ಚಿಂತಕ ಮುದ್ದಪ್ಪ ಆರಾಧ್ಯ, ಸಮಾಜಸೇವಕ ದೇರ್ಲ ವೆಂಕಟೇಶ್ವರಲು, ಹಾಸನದ ಸಮಾಜಸೇವಕ ಎಂ. ಸಿ. ರಾಜು,ಡಾ. ರವಿಕುಮಾರ್, ಸಂಸ್ಥೆಯ ಅಧ್ಯಕ್ಷರಾದ ಡಾ. ವಸುಧ ಶ್ರೀನಿವಾಸ್ ಮೊದಲದವರು ಸಮಾವೇಶದಲ್ಲಿ ಮುಖ್ಯ ಅತಿಥಿ ಗಳಾಗಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group