ಕಸಾಪದಿಂದ ಮುಖ್ಯಾಧಿಕಾರಿಗೆ ಸನ್ಮಾನ

Must Read

ಮೂಡಲಗಿ –  ಪುರಸಭೆಗೆ ನೂತನ ಮುಖ್ಯಾಧಿಕಾರಿಗಳಾಗಿ ಆಗಮಿಸಿರುವ ತುಕಾರಾಮ ಮಾದರ ರವರಿಗೆ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮೂಡಲಗಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ  ಮುಖ್ಯಾಧಿಕಾರಿಯೊಡನೆ ಕನ್ನಡಪರ ಕಾರ್ಯಕ್ರಮಗಳ ಹಾಗೂ ಕನ್ನಡ ಭವನಕ್ಕೆ ನಿವೇಶನ ಒದಗಿಸುವದರ ಕುರಿತು ಚರ್ಚಿಸಲಾಯಿತು.

ಕ ಸಾ ಪ ತಾಲೂಕಾ ಅಧ್ಯಕ್ಷರಾದ ಡಾ. ಸಂಜಯ ಆ. ಶಿಂದಿಹಟ್ಟಿ, ಕಾರ್ಯದರ್ಶಿಗಳಾದ ಎ ಎಚ್ ವಂಟಗುಡಿ , ಬಿ ಆರ್ ತರಕಾರ ಹಾಗೂ ಆರೋಗ್ಯ ನಿರೀಕ್ಷಕರಾದ ಚಿದಾನಂದ ಮುಗಳಖೋಡ ಉಪಸ್ಥಿತರಿದ್ದರು.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group