spot_img
spot_img

ಕಸಾಪದಿಂದ ಮುಖ್ಯಾಧಿಕಾರಿಗೆ ಸನ್ಮಾನ

Must Read

- Advertisement -

ಮೂಡಲಗಿ –  ಪುರಸಭೆಗೆ ನೂತನ ಮುಖ್ಯಾಧಿಕಾರಿಗಳಾಗಿ ಆಗಮಿಸಿರುವ ತುಕಾರಾಮ ಮಾದರ ರವರಿಗೆ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮೂಡಲಗಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ  ಮುಖ್ಯಾಧಿಕಾರಿಯೊಡನೆ ಕನ್ನಡಪರ ಕಾರ್ಯಕ್ರಮಗಳ ಹಾಗೂ ಕನ್ನಡ ಭವನಕ್ಕೆ ನಿವೇಶನ ಒದಗಿಸುವದರ ಕುರಿತು ಚರ್ಚಿಸಲಾಯಿತು.

ಕ ಸಾ ಪ ತಾಲೂಕಾ ಅಧ್ಯಕ್ಷರಾದ ಡಾ. ಸಂಜಯ ಆ. ಶಿಂದಿಹಟ್ಟಿ, ಕಾರ್ಯದರ್ಶಿಗಳಾದ ಎ ಎಚ್ ವಂಟಗುಡಿ , ಬಿ ಆರ್ ತರಕಾರ ಹಾಗೂ ಆರೋಗ್ಯ ನಿರೀಕ್ಷಕರಾದ ಚಿದಾನಂದ ಮುಗಳಖೋಡ ಉಪಸ್ಥಿತರಿದ್ದರು.

- Advertisement -
- Advertisement -

Latest News

ಶಿವಾನಂದ ಮಹಾವಿದ್ಯಾಲಯದಲ್ಲಿ ವರಕವಿ ಬೇಂದ್ರೆಯವರ ೪೩ನೇ ಪುಣ್ಯಸರಣೆ

ಕಾಗವಾಡ: ನಗರದ ಶಿವಾನಂದ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಪ್ರಾಯೋಜಿತ ಕನ್ನಡ ವಿಭಾಗ ವರಕವಿ ಶಬ್ದಗಾರುಡಿಗ ಡಾ. ದ. ರಾ. ಬೇಂದ್ರೆಯವರ ೪೩ನೇ ಪುಣ್ಯಸ್ಮರಣೆಯನ್ನು ಆಯೋಜಿಸಲಾಗಿತ್ತು. ಈ ಸಮಾರಂಭದ ಮುಖ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group