ಕಸಾಪ ವಾರ್ಷಿಕ ಸಾಮಾನ್ಯ ಸಭೆ ಮುಂದೂಡಿಕೆ

Must Read

ಇದೇ ದಿ.೯ ರಂದು ಬಾಗಲಕೋಟೆ ಜಿಲ್ಲೆ, ಜಮಖಂಡಿ ತಾಲೂಕಿನ ಕುಡಚಿ ರಸ್ತೆಯ ಮುರಗೋಡ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸನ್ ೨೦೨೩-೨೪ ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮುಂದೂಡಲಾಗಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ ಆಡಳಿತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಕೆ ಎಂ ಗಾಯತ್ರಿ ಅವರು, ಎಲ್ಲ ಜಿಲ್ಲಾ ಅಧ್ಯಕ್ಷರು ಹಾಗೂ ಗಡಿನಾಡು ಅಧ್ಯಕ್ಷರುಗಳಿಗೆ ಪತ್ರ ಬರೆದಿದ್ದಾರೆ.

LEAVE A REPLY

Please enter your comment!
Please enter your name here

Latest News

ಮೂಡಲಗಿ : ಜಿಲ್ಲಾಮಟ್ಟದ ಬಾಲಕ ಹಾಗೂ ಬಾಲಕಿಯರ ಹ್ಯಾಂಡ್‌ಬಾಲ್ ಕ್ರೀಡಾಕೂಟ

ಮೂಡಲಗಿ - ಕ್ರೀಡೆ ಎಂಬುದನ್ನು ಗ್ರೀಕ್ ದೇಶದಲ್ಲಿ ಮನರಂಜನೆಗಾಗಿ ಬಳಸುತ್ತಿದ್ದರು ಆದರೆ ಈಗ ಮಕ್ಕಳು ಸದೃಢವಾದ ದೇಹವನ್ನು ಮತ್ತು ಜ್ಞಾನದ ಗ್ರಹಿಕೆಯು ಹೆಚ್ಚಾಗಬೇಕಾದರೆ ಮೊದಲು ಕ್ರೀಡೆಯಲ್ಲಿ...

More Articles Like This

error: Content is protected !!
Join WhatsApp Group