ಕುಂಭಮೇಳ ಅಪಘಾತ ; ಗಾಯಾಳುಗಳ ಆರೋಗ್ಯ ವಿಚಾರಿಸಿದ ಖಂಡ್ರೆ

Must Read

ಬೀದರ – ಮಹಾ ಕುಂಭಮೇಳಕ್ಕೆ ಹೋಗಿದ್ದಾ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿ ಆರು ಜನ ದುರ್ಮರಣ ಹೊಂದಿದ್ದು ಗಾಯಾಳುಗಳಾಗಿ ಆಸ್ಪತ್ರೆ ಸೇರಿದವರನ್ನು ಸಚಿವ ಈಶ್ವರ ಖಂಡ್ರೆ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಬ್ರಿಮ್ಸ್ ಆಸ್ಪತ್ರೆಯಲ್ಲಿ ಅಪಘಾತದಲ್ಲಿ ಬದುಕುಳಿದ ಏಳು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಾಳುಗಳನ್ನು ಭೇಟಿಯಾದ ಸಚಿವ ಖಂಡ್ರೆ ಅಪಘಾತ ನಡೆದ ವಿವರಗಳನ್ನು ಪಡೆದುಕೊಂಡರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group