spot_img
spot_img

ಕಮಲ ಬಿಟ್ಟು ತೆನೆ ಹಿಡಿದ ಖೂಬಾ

Must Read

- Advertisement -

ಬೀದರ: ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಕಾರಣದಿಂದ ಬಸವಕಲ್ಯಾಣದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮತ್ತೆ ಜೆಡಿಎಸ್ ಪಕ್ಷದತ್ತ ವಾಲಿದ್ದಾರೆ.

ಈ ಮುಂಚೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾತು ಕೇಳಿ ಬಿಜೆಪಿ ಸೇರಿದ್ದರು ಆದರೆ ಅಸಮಾಧಾನದಿಂದಾಗಿ ಕಮಲದ ಹೂವು ಕೆಳಗೆ ಇಳಿಸಿ ಜೆಡಿಎಸ್ ನ ತೆನೆ ಕಡೆ ಮುಖ ಮಾಡಿದ್ದಾರೆ.

ಚನ್ನಪಟ್ಟಣಕ್ಕೆ ತೆರಳಿ  ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಮಲ್ಲಿಕಾರ್ಜುನ ಖೂಬಾ ಅವರಿಗೆ ಶಾಲು ಹೊದಿಸಿ ಜೆಡಿಎಸ್ ಸೇರುವ ತಮ್ಮ ಇಂಗಿತ ವ್ಯಕ್ತಪಡಿಸಿದರು

- Advertisement -

ಬಸವಕಲ್ಯಾಣದಿಂದ ಮತ್ತೆ ತೆನೆ ಹೊತ್ತ ಮಹಿಳೆ ಚಿನ್ಹೆಯಿಂದ ಮಲ್ಲಿಕಾರ್ಜುನ ಖೂಬಾ ಸ್ಪರ್ಧಿಸಲು ಕುಮಾರಸ್ವಾಮಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಬಡವರ ಮನೆ ಊಟ ಚಂದ ಸ್ಥಿತಿವಂತರ ಮನೇಲಿ ಆಟ ಚಂದ ಆದರೂ ಯಾರ ನೆಮ್ಮದಿ ಎಲ್ಲಿ ಅಡಗಿದೆಯೋ ಬಲ್ಲವರಾರು?

ಅಮ್ಮ ನಿನಗ್ ಎಷ್ಟ ಸಲ ಹೇಳಿದಿನಿ ಪಕ್ಕದ ಮನೆಗೆ ಹೋಗಬೇಡಾ ಅಂತ.ನಿನಗೆ ಬೇಜಾರಾದ್ರೆ ಟಿವಿ ನೋಡು,ನಿದ್ದೆ ಮಾಡು, ಬೇಕಿದ್ರೆ ಮನೇಲೆ ಭಜನೆ, ದೇವರ ನಾಮಸ್ಮರಣೆ ಇಂತದ್ದೇನೋ...
- Advertisement -

More Articles Like This

- Advertisement -
close
error: Content is protected !!
Join WhatsApp Group