spot_img
spot_img

ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

Must Read

- Advertisement -

ಗೋಕಾಕ– ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.

ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ.

ಮೃತರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮಾಮನಿ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಶೋಕ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ನಮ್ಮ ಊರ ಜಾತ್ರೆಯೊಂದನ್ನು ನಿಮ್ಮ ಬದುಕಿನ ಯಾತ್ರೆಗೆ ಹೋಲಿಸುತ್ತ….

ಹಾಯ್, ಹಲೋ, ನಮಸ್ಕಾರ...ಸ್ನೇಹಿತರೆ ನೀವೆಲ್ಲ ಹೇಗಿದ್ದೀರಿ? ಬಹಳಷ್ಟು ಜನ ಪರವಾಗಿಲ್ಲ ಚೆನ್ನಾಗಿದ್ದೀವಿ ಅಂತೀರಿ ಇನ್ನು ಕೆಲವಷ್ಟು ಜನ ಅಯ್ಯೋ ಅದ್ ಏನ್ ಕೇಳ್ತೀರಾ ಬಿಡಿ ಅನ್ನುವಂತಹ...
- Advertisement -

More Articles Like This

- Advertisement -
close
error: Content is protected !!
Join WhatsApp Group