ಪಥ ಸಂಚಲನಕ್ಕೆ ಕೃಷ್ಣಾ ಜಂಬೆನಾಳ ಆಯ್ಕೆ

Must Read

ಸಿಂದಗಿ: ದೆಹಲಿಯಲ್ಲಿ ನಡೆಯುವ 74ನೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಜಿ. ಪಿ. ಪೋರವಾಲ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಪದವಿ ಮಹಾವಿದ್ಯಾಲಯದ ಎನ್.ಸಿ.ಸಿ. ಕೆಡೆಟ್ ವಿದ್ಯಾರ್ಥಿ ಕೃಷ್ಣಾ ಜಂಬೆನಾಳ ಆಯ್ಕೆಯಾಗಿ ನಮ್ಮ ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಎನ್.ಸಿ.ಸಿ. ಅಧಿಕಾರಿ ಲೆಫ್ಟನೆಂಟ್ ಡಾ. ರವಿ.ಲಮಾಣಿ ತಿಳಿಸಿದ್ದಾರೆ.

ಈ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಪೂಜ್ಯಶ್ರೀ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಪ್ರಾಚಾರ್ಯ ಪ್ರೊ.ಡಿ.ಎಮ್.ಪಾಟೀಲ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group