ಕುಮಾರಸ್ವಾಮಿ ಹುಟ್ಟು ಹಬ್ಬ ಆಚರಣೆ

Must Read

ಸಿಂದಗಿ; ಕರ್ನಾಟಕದ ಮಾಜಿ ಮುಖ್ಯ ಮಂತ್ರಿ ಹಾಗೂ ಶಾಸಕಾಂಗ ಪಕ್ಷದ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರ ಹುಟ್ಟು ಹಬ್ಬದ ಆಚರಣೆಯನ್ನು ಜನತಾದಳ (ಜಾತ್ಯಾತೀತ) ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ಹಂಚುವ ಮೂಲಕ ಆಚರಣೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ತಾಲೂಕ ಘಟಕದ ಅಧ್ಯಕ್ಷ ಗೊಲ್ಲಾಳಪ್ಪಗೌಡ ಪಾಟೀಲ, ಮುಖಂಡರಾದ ಜುಲ್ಪಿಕರ .ಆಯ್.ಅಂಗಡಿ (ವಕೀಲರು) ಮಾಜಿ ಅಧ್ಯಕ್ಷ ಪ್ರಕಾಶ ಹಿರೇಕುರಬರ, ಪುರಸಭೆ ಸದಸ್ಯ ರಾಜಣ್ಣಿ ನಾರಾಯಣಕರ, ಶರಣಪ್ಪ ಸುಲ್ಪಿ, ಝರಿನಾ ತಾಂಬೆ, ದಾದಾಪೀರ.ಎಚ್.ಅಂಗಡಿ(ಗಣಿಹಾರ), ಈರಣ್ಣಗೌಡ ಚಟ್ಟರಕಿ, ಮಹಿಬೂಬಸಾಬ ಗಿರಣಿ, ನವಾಬ ಬಳಗಾನೂರ, ಎಮ್.ಎಚ್.ಪಟೇಲ್, ಮಹಿಬೂಬ ಭಾಲ್ಕಿ, ಸೇರಿದಂತೆ ಇತರರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group