spot_img
spot_img

ಕುಪೇಂದ್ರ ಯಂಪೂರೆ ರಾಜ್ಯ ಮಟ್ಟಕ್ಕೆ ಆಯ್ಕೆ

Must Read

spot_img
- Advertisement -

ಸಿಂದಗಿ: ಜಿಲ್ಲೆಯ ಅರಕೇರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಇಂಡಿ ಮುರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿ ಕುಮಾರ ಕುಪ್ರೇಂದ್ರ ಯಂಪುರೆ ಇವನು ೧೫೦೦ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಕೂಡಾ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಪ್ರಾಂಶುಪಾಲರು ದೈಹಿಕ ಶಿಕ್ಷಕರು ಹಾಗೂ ಎಲ್ಲ ಸಿಬ್ಬಂದಿಯ ವರ್ಗದವರು ಎಲ್ಲ ಮಕ್ಕಳ ಕಡೆಯಿಂದ ಆ ವಿದ್ಯಾರ್ಥಿಗೆ ತುಂಬು ಹೃದಯದ ಅಭಿನಂದನೆ ತಿಳಿಸಿದ್ದಾರೆ. ಹಾಗೆ ಮುಂದೆ ನಡೆಯುವ ರಾಜ್ಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಗೆಲುವು ಸಾದಿಸಲಿ ಎಂದು ಶಾಲೆಯ ವತಿಯಿಂದ ಹಾರೈಸಿದ್ದಾರೆ.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಅವ ಹಿಂದು ಅವ ಜೈನ ಅವ ಬೌದ್ಧ ಅವ ಸಿಖ್ಖ ಅವ ಕ್ರೈಸ್ತ ಅವ ಮಹಮದೀಯನೆಂದು ದಯಮಾಡಿ ಕರೆಯದಿರು ಬೇರೆಯವರೆನ್ನದಿರು ಅವರು ನಮ್ಮವರೆನ್ನು - ಎಮ್ಮೆತಮ್ಮ ಶಬ್ಧಾರ್ಥ ಮಹಮದೀಯ‌ = ಮುಸಲ್ಮಾನ ತಾತ್ಪರ್ಯ ಜಗತ್ತಿನಲ್ಲಿ‌ ಹಿಂದು‌,...
- Advertisement -

More Articles Like This

- Advertisement -
close
error: Content is protected !!
Join WhatsApp Group