ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಪ್ರಿಂಟ

Must Read

ಸಿಂದಗಿ– ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಅನ್ನಪೂರ್ಣೇಶ್ವರಿ ಫೌಂಡೇಶನದಿಂದ ತಾಲೂಕಿನ ವಿವಿಧ ಶಾಲೆಗಳ ಮಕ್ಕಳ ಶಿಕ್ಷಣಕ್ಕಾಗಿ ಲ್ಯಾಪ್ ಟ್ಯಾಪ್ ಮತ್ತು ಕಲರ್ ಪ್ರಿಂಟರ್‍ಗಳನ್ನು ನೀಡಿದ್ದಾರೆ ಎಂದು ಸಿದ್ದು ನಾಯಕ ಹೇಳಿದರು.

ತಾಲೂಕಿನ ಗುಬ್ಬೇವಾಡ, ನಾಗಾವಿ ಬಿ.ಕೆ, ಗಬಸಾವಳಗಿ, ಬಳಗಾನೂರ, ಸಿಂದಗಿ ಸೇರಿದಂತೆ ವಿವಿಧ ಗ್ರಾಮಗಳ ಶಾಲೆಗಳಿಗೆ ಲ್ಯಾಪ್ ಟಾಪ್ ಮತ್ತು ಕಲರ್ ಪ್ರಿಂಟರ್ಗಳನ್ನು ವಿತರಿಸಿದ ಅವರು ಮಾತನಾಡಿದರು.

ಈ ವೇಳೆ ಶ್ರೀಧರ ಅವಟಿ, ರಾವಲು ಕೇದಾರಿ, ಅಕ್ಷಯ ಪಾಟೀಲ, ಮಂಜು ಸನದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group