ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಪ್ರಿಂಟ

Must Read

ಸಿಂದಗಿ– ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಅನ್ನಪೂರ್ಣೇಶ್ವರಿ ಫೌಂಡೇಶನದಿಂದ ತಾಲೂಕಿನ ವಿವಿಧ ಶಾಲೆಗಳ ಮಕ್ಕಳ ಶಿಕ್ಷಣಕ್ಕಾಗಿ ಲ್ಯಾಪ್ ಟ್ಯಾಪ್ ಮತ್ತು ಕಲರ್ ಪ್ರಿಂಟರ್‍ಗಳನ್ನು ನೀಡಿದ್ದಾರೆ ಎಂದು ಸಿದ್ದು ನಾಯಕ ಹೇಳಿದರು.

ತಾಲೂಕಿನ ಗುಬ್ಬೇವಾಡ, ನಾಗಾವಿ ಬಿ.ಕೆ, ಗಬಸಾವಳಗಿ, ಬಳಗಾನೂರ, ಸಿಂದಗಿ ಸೇರಿದಂತೆ ವಿವಿಧ ಗ್ರಾಮಗಳ ಶಾಲೆಗಳಿಗೆ ಲ್ಯಾಪ್ ಟಾಪ್ ಮತ್ತು ಕಲರ್ ಪ್ರಿಂಟರ್ಗಳನ್ನು ವಿತರಿಸಿದ ಅವರು ಮಾತನಾಡಿದರು.

ಈ ವೇಳೆ ಶ್ರೀಧರ ಅವಟಿ, ರಾವಲು ಕೇದಾರಿ, ಅಕ್ಷಯ ಪಾಟೀಲ, ಮಂಜು ಸನದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News

ವಿಶ್ಲೇಷಣೆ : ಚಿಂತನೆಗೆ ದಾರಿ ತೋರಿಸುವ ಪ್ರಯತ್ನಗಳು

ಕವಿ ಎನ್.ಶರಣಪ್ಪ ಮೆಟ್ರಿ ಯವರು ವಿರಚಿತ ಮೂರು ಕೃತಿಗಳ ಬಗ್ಗೆ ಹೇಳುವುದಾದರೆ ಇದು ಕಾವ್ಯ, ಚಿಂತನೆ, ಮತ್ತು ಜ್ಞಾನ ಪರಂಪರೆಯ ಮೂರು ಕೃತಿಗಳು — “ಮಧುರ...

More Articles Like This

error: Content is protected !!
Join WhatsApp Group