spot_img
spot_img

ಇ ಕೆವೈಸಿಗೆ ನ.10 ಕೊನೆ ದಿನ

Must Read

spot_img

ಮೂಡಲಗಿ: ತಾಲೂಕಿನ ಎಲ್ಲ ಅಂತ್ಯೋದಯ ಹಾಗೂ ಬಿಪಿಎಲ್,ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲ ಸದಸ್ಯರು ನವೆಂಬರ 10 ರೊಳಗೆ ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ ನೀಡಲು ತಹಸೀಲ್ದಾರ್ ಡಿ.ಜಿ.ಮಹಾತ್ ತಿಳಿಸಿದ್ದಾರೆ.

ಸರ್ಕಾರವು ಇ ಕೆವೈಸಿ ಮಾಡಿಕೊಳ್ಳದ ಸದಸ್ಯರಿಗೆ ಮತ್ತೊಮ್ಮೆ ಕಾಲವಕಾಶ ನೀಡಿದ್ದು ಬಾಕಿ ಉಳಿದ ಪಡಿತರ ಸದಸ್ಯರುಗಳಿಗೆ ಈ ಬಾರಿ ಕೊನೆಯ ಅವಕಾಶವಿದ್ದು ಈ ಅವಧಿಯಲ್ಲಿ ಕಡ್ಡಾಯವಾಗಿ ಕೆವೈಸಿ ನೀಡಬೇಕು ನೀಡದಿದ್ದಲ್ಲಿ ಪಡಿತರ ಹಂಚಿಕೆಯನ್ನು ತಡೆ ಹಿಡಿಯಲಾಗುವುದು. ಈ ಬಗ್ಗೆ ದೂರುಗಳಿದ್ದಲ್ಲಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

- Advertisement -
- Advertisement -

Latest News

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ...
- Advertisement -

More Articles Like This

- Advertisement -
close
error: Content is protected !!