ಇ ಕೆವೈಸಿಗೆ ನ.10 ಕೊನೆ ದಿನ

Must Read

ಮೂಡಲಗಿ: ತಾಲೂಕಿನ ಎಲ್ಲ ಅಂತ್ಯೋದಯ ಹಾಗೂ ಬಿಪಿಎಲ್,ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲ ಸದಸ್ಯರು ನವೆಂಬರ 10 ರೊಳಗೆ ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ ನೀಡಲು ತಹಸೀಲ್ದಾರ್ ಡಿ.ಜಿ.ಮಹಾತ್ ತಿಳಿಸಿದ್ದಾರೆ.

ಸರ್ಕಾರವು ಇ ಕೆವೈಸಿ ಮಾಡಿಕೊಳ್ಳದ ಸದಸ್ಯರಿಗೆ ಮತ್ತೊಮ್ಮೆ ಕಾಲವಕಾಶ ನೀಡಿದ್ದು ಬಾಕಿ ಉಳಿದ ಪಡಿತರ ಸದಸ್ಯರುಗಳಿಗೆ ಈ ಬಾರಿ ಕೊನೆಯ ಅವಕಾಶವಿದ್ದು ಈ ಅವಧಿಯಲ್ಲಿ ಕಡ್ಡಾಯವಾಗಿ ಕೆವೈಸಿ ನೀಡಬೇಕು ನೀಡದಿದ್ದಲ್ಲಿ ಪಡಿತರ ಹಂಚಿಕೆಯನ್ನು ತಡೆ ಹಿಡಿಯಲಾಗುವುದು. ಈ ಬಗ್ಗೆ ದೂರುಗಳಿದ್ದಲ್ಲಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Latest News

ಕವನ : ಪ್ರೀತಿಸಿದ ತಪ್ಪಿಗೆ

ಪ್ರೀತಿಸಿದ ತಪ್ಪಿಗೆ... ಇಂದು ಈ ಮುಸ್ಸಂಜೆಯಲಿ.... ಯಾರೋ ಎಲ್ಲೋ ಪ್ರೀತಿಸುವ ಹೃದಯಕೆ ನೋವುಣಿಸಿರಬೇಕು... ಅಕಾಲದಲ್ಲಿ ಆಕಾಶ ಆರ್ಭಟಿಸಿ ಭೋರ್ಗರೆದು ಹೀಗೆ ಸುರಿಯಬೇಕಾದರೆ... ಸದ್ದಿಲ್ಲದೇ ಒಡೆದ ಎದೆ ತುಣುಕುಗಳು ಮುಗಿಲಲಿ ಶೋಕಗೀತೆ ನುಡಿಸುತಿವೆ....ಯಾರೋ ಎಲ್ಲೋ ಹೂವಂತ ಮನಸನು ಮಾತಿನ ಮುಳ್ಳುಗಳಿಂದ ಚುಚ್ಚಿ ನೋಯಿಸಿರಬೇಕು... ಹೆಪ್ಪುಗಟ್ಟಿದ ದುಃಖ ಕಪ್ಪು ಮೋಡದ ಒಡಲ ಬಗೆದು...

More Articles Like This

error: Content is protected !!
Join WhatsApp Group