spot_img
spot_img

ಮೂಡಲಗಿಯಲ್ಲಿ ಕಾರ್ಮಿಕ ಇಲಾಖೆ ನಿರೀಕ್ಷಕರ ಕಛೇರಿ ಪ್ರಾರಂಭ

Must Read

- Advertisement -

ಮೂಡಲಗಿ : ಇಲ್ಲಿನ ತಹಶೀಲ್ದಾರರ ಕಛೇರಿ ಆವರಣದಲ್ಲಿಯ ಕಟ್ಟಡದಲ್ಲಿ ಕಾರ್ಮಿಕ ಇಲಾಖೆ ನಿರೀಕ್ಷಕರ ಕಛೇರಿಯನ್ನು ಪೂಜೆ ಸಲ್ಲಿಸಿ ಶುಕ್ರವಾರ ಪ್ರಾರಂಭ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕ ಪಾಂಡುರಂಗ ಮಾವರಕರ ಮಾತನಾಡಿ,ಕಾರ್ಮಿಕರ ಹಿತದೃಷ್ಟಿಯಿಂದ ಕಚೇರಿ ಪ್ರಾರಂಭಿಸಲಾಗಿದ್ದು ಕುಂದು ಕೊರತೆ ನಿವಾರಿಸಿಕೊಳ್ಳಲು ಈ ಕಚೇರಿಯನ್ನು ಪ್ರಾರಂಭಿಸಲಾಗಿದೆ ಕಾರ್ಮಿಕರು ಇದರ ಸದುಪಯೋಗ ಪಡೆಯಬೇಕು ಎಂದರು.

ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಬಸವರಾಜ ಪೋಳ ಮಾತನಾಡಿ, ಬಹು ಬೇಡಿಕೆಯಾಗಿದ್ದ ಈ ಕಚೇರಿ ಪ್ರಾರಂಭವಾಗಿದ್ದು ಕಾರ್ಮಿಕರಿಗೆ ಖುಷಿ ನೀಡಿದೆ ತಾಲೂಕಿನ ಎಲ್ಲ ಕಾರ್ಮಿಕರ ಕೆಲಸ ಕಾರ್ಯಗಳಿಗೆ ಕಚೇರಿ ಅನುಕೂಲವಾಗಲಿದೆ ಎಂದರು.

- Advertisement -

ತಾಪಂ ಸಹಾಯಕ ನಿರ್ದೇಶಕ ಸಂಗಮೇಶ ರೊಡ್ಡನವರ, ಉಪ ತಹಶೀಲ್ದಾರ ಎಸ್.ಎ.ಬಬಲಿ, ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ, ಈರಪ್ಪ ಢವಳೇಶ್ವರ, ಭಗವಂತ ಉಪ್ಪಾರ, ರುದ್ರಮನಿ ಹಿರೇಮಠ ಹಾಗೂ ಅನೇಕ ಕಾರ್ಮಿಕರು, ಮತ್ತಿತರರು ಇದ್ದರು.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group