spot_img
spot_img

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಚೌಧರಿ

Must Read

- Advertisement -

ಸಿಂದಗಿ; ಅಂಜಲಿ ಅಂಬಿಗೇರ ಅವರ ಹತ್ಯೆಯಾಗಿ ಎರಡು ದಿನಗಳಾದರೂ ಹಂತಕನನ್ನು ಬಂಧಿಸಲು ವಿಫಲರಾಗಿರುವದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿ ಹೋಗಿರುವದು ಎತ್ತಿ ತೋರಿಸುತ್ತಿದೆ ಎಂದು ಬಿಜೆಪಿ ಮುಖಂಡ ಡಾ. ಗೌತಮ ಚೌಧರಿ ಹೇಳಿದರು

ಪತ್ರಿಕಾ ಹೇಳಿಕೆ ನೀಡಿರುವ ಅವರು, ಪದೆ ಪದೆ ಇಂತಹ ಪ್ರಕರಣಗಳು ದಾಖಲಾಗುತ್ತಿದ್ದು ರಾಜ್ಯ ಸರಕಾರ ಕಠಿಣವಾದ ಕ್ರಮ ತೆಗೆದುಕೊಳ್ಳದೆ ಇರುವದು ಖಂಡನೀಯ. ಅಂಜಲಿ ಅಂಬಿಗೇರ ಅವರ ಕುಟುಂಬದ ಆಸರೆಯಾಗಿದ್ದರು ಅವರ ಹತ್ಯೆಯಿಂದ ಅವರ ಕುಟುಂಬ ಬೀದಿಪಾಲಾಗಿದ್ದು ಈ ಕೂಡಲೇ ರಾಜ್ಯ ಸರಕಾರ ಅವರ ಕುಟುಂಬಕ್ಕೆ ಸೂಕ್ತವಾದ ಪರಿಹಾರವನ್ನೊದಗಿಸಿ ಹಂತಕನನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕೆಂದು ಅವರು ಆಗ್ರಹಿಸಿದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group