spot_img
spot_img

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಚೌಧರಿ

Must Read

spot_img
- Advertisement -

ಸಿಂದಗಿ; ಅಂಜಲಿ ಅಂಬಿಗೇರ ಅವರ ಹತ್ಯೆಯಾಗಿ ಎರಡು ದಿನಗಳಾದರೂ ಹಂತಕನನ್ನು ಬಂಧಿಸಲು ವಿಫಲರಾಗಿರುವದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿ ಹೋಗಿರುವದು ಎತ್ತಿ ತೋರಿಸುತ್ತಿದೆ ಎಂದು ಬಿಜೆಪಿ ಮುಖಂಡ ಡಾ. ಗೌತಮ ಚೌಧರಿ ಹೇಳಿದರು

ಪತ್ರಿಕಾ ಹೇಳಿಕೆ ನೀಡಿರುವ ಅವರು, ಪದೆ ಪದೆ ಇಂತಹ ಪ್ರಕರಣಗಳು ದಾಖಲಾಗುತ್ತಿದ್ದು ರಾಜ್ಯ ಸರಕಾರ ಕಠಿಣವಾದ ಕ್ರಮ ತೆಗೆದುಕೊಳ್ಳದೆ ಇರುವದು ಖಂಡನೀಯ. ಅಂಜಲಿ ಅಂಬಿಗೇರ ಅವರ ಕುಟುಂಬದ ಆಸರೆಯಾಗಿದ್ದರು ಅವರ ಹತ್ಯೆಯಿಂದ ಅವರ ಕುಟುಂಬ ಬೀದಿಪಾಲಾಗಿದ್ದು ಈ ಕೂಡಲೇ ರಾಜ್ಯ ಸರಕಾರ ಅವರ ಕುಟುಂಬಕ್ಕೆ ಸೂಕ್ತವಾದ ಪರಿಹಾರವನ್ನೊದಗಿಸಿ ಹಂತಕನನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕೆಂದು ಅವರು ಆಗ್ರಹಿಸಿದರು.

- Advertisement -
- Advertisement -

Latest News

₹೧ ಕೋಟಿ ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡ ಬೀದರ ಅಬಕಾರಿ ಇಲಾಖೆ

ಬೀದರ :- ಪರವಾನಗಿ ಇಲ್ಲದೆ ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ₹೧.೦೧ ಕೋಟಿ ಮೌಲ್ಯದ ಮದ್ಯವನ್ನು ಅಬಕಾರಿ ಪೊಲೀಸರು ಬೀದರ ಜಿಲ್ಲೆಯ ಹುಮನಾಬಾದ ತಾಲ್ಲೂಕಿನ ರಾಷ್ಟ್ರೀಯ...
- Advertisement -

More Articles Like This

- Advertisement -
close
error: Content is protected !!
Join WhatsApp Group