Bidar: ಸಿಎಮ್ ವರ್ಚುವಲ್ ಸಭೆಗೆ ಶಾಸಕರ ಗೈರು

Must Read

ಬೀದರ – ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ನಡೆದ ಮೊದಲ ಸಭೆಗೇ ಬಸವಕಲ್ಯಾಣದ ನೂತನ ಶಾಸಕ ಶರಣು ಸಲಗರ ಗೈರು ಹಾಜರಾಗಿದ್ದರು.

ಕೇಂದ್ರ ಸಚಿವ ಖೂಬಾ ಅವರೊಂದಿಗೆ ಶರಣು ಸಲಗರ

ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಜತೆ ನಡೆದ ವರ್ಚುಲ್ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಶಾಸಕರು ಭಾಗಿಯಾಗಿದ್ದರು ಆದರೆ ಶಾಸಕ ಶರಣು ಸಲಗರ ಭಾಗಿಯಾಗಿರಲಿಲ್ಲ. ಅವರು ನೂತನ ಶಾಸಕರಾದ ಬಳಿಕ ಮೊದಲ ಬಾರಿ ನಡೆದ ಸಭೆ ಇದು ಆದರ ಸಲಗರ ಅವರು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆನ್ನಲಾಗಿದ್ದು ಸಂಪುಟ ದರ್ಜೆಗೆ ಸೇರಲು ಕಸರತ್ತು ನಡೆಸಿದ್ದಾರೆಯಾ ಎಂಬ ಪ್ರಶ್ನೆಗಳು ಮೂಡಿವೆ. ಇದಕ್ಕೆ ಪುಷ್ಠಿ ಕೊಡುವಂತೆ ಸಲಗರ ಅವರು ನೂತನ ಕೇಂದ್ರ ಸಚಿವ ಭಗವಂತ್ ಖೂಬಾ ಅವರ ಭೇಟಿಯಾಗಿದ್ದು ಕುತೂಹಲ ಮೂಡಿಸಿದೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group