spot_img
spot_img

ಬೀದರನಲ್ಲಿ ಚಿರತೆ ಪ್ರತ್ಯಕ್ಷ

Must Read

spot_img
- Advertisement -

ಬೀದರ – ಅರಣ್ಯ ಸಚಿವ ಈಶ್ವರ ಖಂಡ್ರೆಯವರ ತವರು ಜಿಲ್ಲೆ ಬೀದರ್ ನ ಹೊನ್ನೀಕೇರಿ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಆತಂಕ ಮೂಡಿಸಿದೆ

ಬೀದರ್ ತಾಲೂಕಿನ ಹೊನ್ನೀಕೇರಿ ಮತ್ತು ಕಪಲಾಪುರ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಅರಣ್ಯ ಇಲಾಖೆಯವರು ಅಳವಡಿಸಿರುವ ಕ್ಯಾಮರಾದಲ್ಲಿ ಚಿರತೆಯ ಪೋಟೋ ಸೆರೆಯಾಗಿದೆ. ಹೀಗಾಗಿ ಸುತ್ತಮುತ್ತಲಿನ ಜನರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆಯ ‌ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇನ್ನೊಂದು ಕಡೆ ಚಿರತೆಯ ಬೆನ್ನು ಹತ್ತಿದ ಜನರು ಅದನ್ನು ಕಾಡಿನ ಕಡೆಗೆ ಓಡಿಸಿದ ವಿಡಿಯೋ ಹರಿದಾಡಿದೆ.


- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಯೋಗ ಸ್ಪರ್ಧಾ ವಿಜೇತರಿಗೆ ಕಡಾಡಿ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group