ಮೊದಲಿನಂತೆ ಮಕ್ಕಳು ಶಾಲೆಗೆ ಬರಲಿ – ಖಾಶೆಂಪೂರ

Must Read

ಬೀದರ – ಮಕ್ಕಳು ಮೊದಲು ಹೇಗೆ ಶಾಲೆಗೆ ಬರುತ್ತಿದ್ದರೋ ಹಾಗೆಯೇ ಬರಬೇಕು ಹೊಸದೇನನ್ನೂ ಮಾಡಬಾರದು ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.

ಹಿಜಾಬ ವಿವಾದದ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಅವರು ಪತ್ರಕರ್ತರೊಡನೆ ಮಾತನಾಡಿದರು.

ಮಕ್ಕಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದ ತಪ್ಪು. ಮಕ್ಕಳನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಖಾಶಂಪೊರ್ , ರಾಜಕೀಯ ನಾಯಕರು ತಮ್ಮ ಸ್ವಾರ್ಥಕ್ಕೋಸ್ಕರ ಹಿಜಾಬ ಕಿಡಿ ಹೊತ್ತಿಸಿದ್ದಾರೆ. ಮಂಗಳೂರಿನಲ್ಲಿ ಹೊತ್ತಿದ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದೆ ಇದಕ್ಕೆ ಯಾರು ಕಾರಣ ಎಂದು ಬಂಡೇಪ ಖಾಶಂಪೊರ್ ಪ್ರಶ್ನಿಸಿದರು.

ಮಕ್ಕಳು ಮೊದಲು ಹೇಗೆ ಶಾಲೆಗೆ ಬರುತ್ತಿದ್ದರೋ ಹಾಗೆಯೇ ಬರಬೇಕು ಹೊಸದೇನನ್ನೂ ಮಾಡಬಾರದು. ಪಾಠದ ಕಡೆಗೆ ಲಕ್ಷ್ಯ ಕೊಡಬೇಕು ಎಂದು ಅವರು ಹೇಳಿದರು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group