ಗಾಂಧೀಜಿ, ಶಾಸ್ತ್ರೀಜಿ ತತ್ವಾದರ್ಶಗಳನ್ನು ಪಾಲಿಸೋಣ – ಮಯೂರ

Must Read

ಸಿಂದಗಿ: ಬ್ರಿಟೀಷರ ಸಂಕೋಲೆಯಿಂದ ಅಹಿಂಸಾತ್ಮಕವಾಗಿ ಭಾರತಕ್ಕೆ ಸ್ವಾತಂತ್ರ್ಯ ವನ್ನು ದೊರಕಿಸಿಕೊಟ್ಟ ಮಹನೀಯರಲ್ಲಿ ಮೊದಲಿಗರಾದ ಮಹಾತ್ಮಾ ಗಾಂಧಿಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀಜಿಯವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅನುಸರಿಸೋಣ ಎಂದು ಕಸಾಪ ಅದ್ಯಕ್ಷ ವೈ.ಸಿ.ಮಯೂರ ಹೇಳಿದರು.

ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಕಾಯಾಲಯದಲ್ಲಿ ಹಮ್ಮಿಕೊಂಡ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರಡ್ಡಿ, ಯೋಜನಾ ಪ್ರಾಧಿಕಾರದ ಸದಸ್ಯ ಅಂಬ್ರೀಶ ಚೌಗಲೆ, ಆರೋಗ್ಯ ಸಮಿತಿ ಸದಸ್ಯ ಶಾಂತೂ ರಾಣಾಗೋಳ, ಪತ್ರಕರ್ತರ ಸಂಘದ ಅದ್ಯಕ್ಷರಾದ ಪಂಡಿತ ಯಂಪೂರೆ, ಆನಂದ ಶಾಬಾದಿ, ಮುಖಂಡ ಶಿವಾಜಿ ಹೊಟಗರ, ಜೈಬೀಮ ತಳಕೇರಿ ಇದ್ದರು.

 

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group